ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ.
ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ.
ಇನ್ನೊಬ್ಬರ ಮೊಬೈಲ್ ಕೇಬಲ್ ಚಾರ್ಜರ್ ಪಡೆಯುವ ವೇಳೆ ಮಾಲ್ ವೇರ್ ಅಥವಾ ವೈರಸ್ ನಿಮ್ಮ ಮೊಬೈಲ್ಗೆ ಅಟ್ಯಾಕ್ ಆಗುವ ಸಾಧ್ಯತೆಯಿದ್ದು, ಇದರಿಂದ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲ ಡೇಟಾ, ಪಾಸ್ ವಾರ್ಡ್ ಹ್ಯಾಕರ್ ಗಳ ಪಾಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ. ಕೆಲ ಚಾರ್ಜಿಂಗ್ ಕೇಬಲ್ ನಲ್ಲಿ ಸಣ್ಣ ಚಿಪ್ ಗಳನ್ನು ಅಳವಡಿಸಲಾಗುತ್ತದೆ. ಈ ಚಿಪ್ ಗಳು ಒಮ್ಮೆ ಮೊಬೈಲ್ ಚಾರ್ಜಿಂಗ್ ಪೋರ್ಟಲ್ ನಲ್ಲಿ ಹೋದರೆ, ರಿಮೋಟ್ ಕಂಟ್ರೊಲ್ ಮೂಲಕ ಡೇಟಾ ಪಡೆಯಬಹುದು ಎಂದು ಸಂಶೋಧನೆ ಹೇಳಿದೆ.
ಈ ಬಗ್ಗೆ ತಂಡದ ನೇತೃತ್ವ ವಹಿಸಿದ್ದ ಹೆಂಡರ್ಸನ್ ಮಾತನಾಡಿದ್ದು, ಚಿಕ್ಕ ಚಿಪ್ ಆಗಿರುವುದರಿಂದ ಯಾರಿಗೂ ತಿಳಿಯುವುದಿಲ್ಲ. ಈ ಮಾಲ್ವೇರ್ ಕೇವಲ ಕೇಬಲ್ ಪಡೆಯುವುದರಿಂದ ಮಾತ್ರವಲ್ಲದೇ, ಏರ್ಪೋರ್ಟ್ನಲ್ಲಿರುವ ಸಾರ್ವಜನಿಕ ಕೇಬಲ್, ಕಾಫಿ ಶಾಪ್ನಲ್ಲಿರುವ ಚಾರ್ಜಿಂಗ್ನಿಂದಲೂ ಬರಬಹುದು. ಆದ್ದರಿಂದ ನಿಮ್ಮ ಮೊಬೈಲ್ ಕೇಬಲ್ ಗಳನ್ನು ನೀವೇ ಪ್ರತ್ಯೇಕವಾಗಿಟ್ಟುಕೊಳ್ಳಿ. ಒಂದು ವೇಳೆ ಕೇಬಲ್ ಇಲ್ಲದಿದ್ದರೆ, ಹೊಸ ಕೇಬಲ್ ಪಡೆಯಿರಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…