ಸಿನಿಮಾ

ಅಬ್ಬಬ್ಬಾ “ರಾಜ್ ವಿಷ್ಣು” ಕನ್ನಡ ಚಿತ್ರದ ಟ್ರೇಲರ್ ಯೂಟ್ಯೂಬಲ್ಲಿ ಚಿಂದಿ! ಟ್ರೇಲರ್ ನೋಡಲು ಈ ಲೇಖನಿ ಓದಿ….

810

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.

 

ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ  ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-

ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-

ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.

‘ರಾಜ್ ವಿಷ್ಣು’ ಚಿತ್ರದ ತಾರಾಗಣ :-

ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.

 

ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…