ರಾಜಕೀಯ

ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

460

ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು.

ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು.

ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಗ್ಯಾಜೆಟ್

    ನಿಮ್ಮ ಮೊಬೈಲ್’ನಲ್ಲೇ ಆಧಾರ್ ಲಿಂಕ್ ಮಾಡಿ..!ಈ ಲೇಖನ ಓದಿ…

    ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…