ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೆ ಏನು ಗೊತ್ತಿಲ್ಲ. ನನ್ನ ಮೌನ, ತಾಳ್ಮೆ, ಎರಡನ್ನೂ ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳು ಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ.

ಇದರ ಹಿಂದಿರುವ ವ್ಯಕ್ತಿಗಳನ್ನು ಬಯಲಿಗೆ ತಂದರೆ ನೆಮ್ಮದಿಯ ನಿದ್ರೆ ಬರುತ್ತದೆ. ಆ ಸಂದರ್ಭ ಕೆಲವು ದಿನಗಳ ಬರಲಿದೆ ಎಂದು ಬರೆದುಕೊಂಡಿದ್ದರು.ಪೈಲ್ವಾನ್ ಸಿನಿಮಾದ ಲಿಂಕ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದ ದಾಬಸ್ಪೇಟೆಯ ರಾಕೇಶ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ವಿಚಾರಣೆಯಲ್ಲಿ ತಾನೋರ್ವ ದರ್ಶನ್ ಅಭಿಮಾನಿ. ನೆಚ್ಚಿನ ನಟನ ಮೇಲಿನ ಅಭಿಮಾನದಿಂದಾಗಿ ಸಿನಿಮಾ ಲಿಂಕ್ ಶೇರ್ ಮಾಡಿದ್ದೇನೆ ಹೊರತು ಹಣಕ್ಕಾಗಿ ಅಲ್ಲ ಎಂದು ತಪ್ಪೊಪ್ಪಿಕೊಂಡಿದ್ದನು. ರಾಕೇಶ್ ಗೆ ಸಿನಿಮಾದ ಲಿಂಕ್ ಹೇಗೆ ಸಿಕ್ಕಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…