ಕರ್ನಾಟಕ

ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

3724

ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಮೂಲ:

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು  ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸುದ್ದಿ

    ಎರಡನೇ ಪತ್ನಿಯಿಂದ ಸಿಎಂ ಕುಮಾರಸ್ವಾಮಿಗೆ ಸಂಕಷ್ಟ..!ಈ ಸುದ್ದಿ ನೋಡಿ…

    ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ…

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…