ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…