ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.