ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.