ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿಯವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರಿದಾಪುರ. ಅವರ ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ಅವರು ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಮದುವೆಯಾದ ನಂತರವೇ ಅವರು ಕೆಲಸ ಹುಡುಕುತ್ತಾ ಮನೆಬಿಟ್ಟು ಹೊರಟರು. ದೂರದ ಪ್ರಯಾಣ ಮಾಡಿದರು ಹಾಗೂ ಹಲವಾರು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಹಾಗೂ ತಮ್ಮ ಹೆಂಡತಿಯನ್ನು ಸಹ ತಮ್ಮ ಕೆಲಸದಲ್ಲಿ ಮರೆತರು.

ಜಕಣಾಚಾರ್ಯನ ಮಗನ ಹೆಸರು ಡಂಕಣಾಚಾರ್ಯ. ಡಂಕಣಾಚರ್ಯನು ಆತನ ತಂದೆಯನ್ನು ಹುಡುಕುವುದಕ್ಕಾಗಿ ತಾನೇ ಒಬ್ಬ ಪ್ರಖ್ಯಾತ ಶಿಲ್ಪಿಯಾಗಿ ಬೆಳೆದನು. ಬೇಲೂರಿನಲ್ಲಿ ಅವನು ಶಿಲ್ಪಿಯ ಕೆಲಸಕ್ಕಾಗಿ ನೇಮಿಸಲ್ಪಟ್ಟನು, ಮಹಾನ್ ಶಿಲ್ಪಿ ಜಕಣಾಚಾರಿ ನಿರ್ಮಿಸಿದ ಒಂದು ಶಿಲ್ಪದಲ್ಲಿ ಒಂದು ಒಡಕನ್ನು ಆತನು ಕಂಡನು. ಇದರಿಂದ ಕೋಪಗೊಂಡ ಜಕಣಾಚಾರ್ಯರು ಅವರು ಕೆತ್ತಿದ ಶಿಲ್ಪದಲ್ಲಿ ದೋಷವಿದ್ದರೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುವುದಾಗಿ ಆ ಯುವ ಶಿಲ್ಪಿಗೆ ಮಾತನ್ನಿತ್ತರು.

ಆ ಶಿಲ್ಪವನ್ನು ಪರೀಕ್ಷಿಸಿದ ನಂತರ, ಆ ದೋಷವಿರುವುದು ನಿಜವೆಂದು ಗೊತ್ತಾಗಿ ಜಕಣಾಚಾರ್ಯರು ತಮ್ಮ ವಾಗ್ದಾನದಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ಕೊನೆ ಯಲ್ಲಿ, ಆ ಇಬ್ಬರು ಶಿಲ್ಪಿಗಳು ಅವರಿಬ್ಬರೂ ತಂದೆ, ಮಗನೆಂಬ ಸಂಬಂಧವನ್ನು ತಿಳಿದುಕೊಂಡರು.

ಅಮರಶಿಲ್ಪಿ ಜಕಣಾಚಾರಿಯವರು ತಮ್ಮ ಹುಟ್ಟೂರಾದ ಕ್ರಿದಾಪುರದಲ್ಲಿ ಚನ್ನಕೇಶವ ದೇವಾಲಯವನ್ನು ನಿರ್ಮಿಸುವ ಆಶೆ ಹೊಂದಿದರು. ಇದು ಮುಗಿದ ನಂತರ, ಅವರ ಬಲಗೈಯನ್ನು ದೇವರು ಕರುಣಿಸಿದನೆಂದು ದಂತಕಥೆ ಹೇಳುತ್ತದೆ.

ಕರ್ನಾಟಕ ಸರ್ಕಾರವು ಪ್ರತಿವರ್ಷ ಶಿಲ್ಪಕಲೆಗೆ ಅತಿ ಹೆಚ್ಚಿನ ಕೊಡುಗೆ ನೀಡುವ ಕಲೆಗಾರನಿಗೆ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ನೀಡಿ ಗೌರವಿಸುತ್ತದೆ.ಅಮರಶಿಲ್ಪಿ ಜಕಣಾಚಾರಿ ಯವರು ಹಲವಾರು ಸುಂದರವಾದ ದೇವಾಲಯಗಳನ್ನು ನಿರ್ಮಿಸಿದ್ದಾರೆ.ಅಮರಶಿಲ್ಪಿ ಜಕಣಾಚಾರಿ ರವರ ಸ್ಮರಣ ದಿನಾಚರಣೆಯನ್ನು ಪ್ರತಿ ವರ್ಷ ಜನವರಿ ತಿಂಗಳಿನಲ್ಲಿ ಆಚರಿಸಿಲಾಗುವುದು.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.