ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….