ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಆಲೂಗಡ್ಡೆ ಮತ್ತು ಈರುಳ್ಳಿಯನ್ನು ನೀವು ಏತಕ್ಕಾಗಿ ಬಳಸುತ್ತೀರಿ..? ಇಂಥದ್ದೊಂದು ಪ್ರಶ್ನೆ ಕೇಳಿದರೆ ಯಾರೇ ಆದರೂ ಅಡುಗೆ ತಯಾರಿಸಲು ಬಳಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಆಲೂಗಡ್ಡೆ ಮತ್ತು ಈರುಳ್ಳಿಯಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…