ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು ಸರ್ವ್ ಮಾಡಿದ ಲಂಚ್ ಲೇಡಿಯನ್ನು ವಜಾಗೊಳಿಸಿರುವ ಘಟನೆ ನಡೆದಿದೆ. ಈ ಘಟನೆ ನ್ಯೂ ಹ್ಯಾಮ್ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…