ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ.

ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.

ಅಷ್ಟಕ್ಕೂ ಅಮಿತ್ ಶಾ ರವರು ಸಿ ಎಂ ಸಿದ್ದು ವಿರುದ್ಧ ಮಾಡಿರುವ ಪಾನ್ ಯಾವುದು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ..! ಸಿಎಂ ಸಿದ್ದರಾಮಯ್ಯಗೆ ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ತವರಿನಲ್ಲೇ ಸೋಲುಣಿಸಿ ಮರ್ಮಾಘಾತ ನೀಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ.
ಇನ್ನು ಇದಕ್ಕಾಗಿ ಸ್ವತಃ ಅಮಿತ್ ಶಾ ಈಗಾಗಲೇ ಸಕತ್ ಯೋಜನೆ ರೂಪಿಸಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶದ ಸಂಸದ ರಾಜೇಂದ್ರ ಅವರನ್ನು ಮೈಸೂರಿಗೆ ಕಳುಹಿಸಿದ್ದಾರೆ. ಸಂಸದ ರಾಜೇಂದ್ರ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶೇಷವಾಗಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಿಜೆಪಿ ಪಾರ್ಟಿ ಮೀಟಿಂಗ್ ನಲ್ಲಿ ಮಾತನಾಡಿರುವ ವಕ್ತರಾ ರಾಜೇಶ್ ರವರು, ಇಲ್ಲಿ ನಮ್ಮ ಪಕ್ಷದ ಪರಿಸ್ಥಿತಿ ಸೂಕ್ಷ್ಮವಾಗಿದೆ ಎಂದು ನಮಗೆ ಗೊತ್ತು. ಹಾಗಿದ್ದರೂ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ನಮ್ಮದು ಎಂದು ರಾಜೇಂದ್ರ ಹೇಳಿಕೊಂಡಿದ್ದಾರೆ ಇಂದು ರಾಜಕೀಯ ಮೂಲಗಳಿಂದ ತಿಳಿದು ಬಂದಿದೆ.
ಆದರೆ ಇತ್ತ ಮೈಸೂರಿನ ಜನತೆ ಮಾತ್ರ ಯಾರು ಎಷ್ಟೇ ಪ್ರಯತ್ನ ಪಟ್ಟರು ಮೈಸೂರು ಹುಲಿ ಸಿದ್ದರಾಮಯ್ಯ ರವರ ವಿರುದ್ಧ ಬಿಜೆಪಿ ಎಷ್ಟೇ ಪ್ಲಾನ್ ಮಾಡಿದರು ಅದು ಅಸಾಧ್ಯ ಎಂಬ ಮಾತನ್ನು ವ್ಯಕ್ತ ಪಡಿಸಿದ್ದಾರೆ.

ಒಟ್ಟಿನಲ್ಲಿ ಸಿ ಎಂ ತವರು ಕ್ಷೇತ್ರದಲ್ಲಿ ಅವರಿಗೆ ಚುನಾವಣೆ ಮೂಲಕ ಬಿಜೆಪಿ ಪೆಟ್ಟು ಕೊಡುವುದು ಬಹಳ ಹಾಸ್ಯಾಸ್ಪದವಾಗಿದೆ ಇದು ಎಂದೆಂದಿಗೂ ಅಸಾಧ್ಯದ ಮಾತು ಎಂಬ ಮಾತನ್ನು ರಾಜಕೀಯ ತಜ್ಞರು ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…