ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.
ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,
ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…