ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.
ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,
ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…