inspirational, ಉಪಯುಕ್ತ ಮಾಹಿತಿ

ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

82

ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

ಮಗನು 2 ವರ್ಷ ಕಳೆದು ಅಮೇರಿಕಾದಿಂದ ಅಮ್ಮನನ್ನು ಕಾಣಲು ಭಾರತಕ್ಕೆ ಬಂದನು. ಬಂದು ಅಮ್ಮನನ್ನು ಕಾಣಲು ಈ ತಮ್ಮ ಪ್ಲಾಟ್ ಗೆ ಬಂದು ಬಾಗಿಲು ತಟ್ಟಿದನು. ಆದರೆ ಅಮ್ಮ ಒಳಗಿನಿಂದ ಯಾವುದೇ ರೀತಿಯ ಸ್ಪಂದನೆ ಕೊಡಲಿಲ್ಲ. ಕೊನೆಗೆ ಸಂಶಯ ಬಂದು ಬಾಗಿಲು ಒಡೆದು ನೋಡಿದನು. ನೋಡಿದ ಮರುಕ್ಷಣವೇ ತನ್ನ ಜಂಘಾ ಉಡುಗಿ ಹೋದಂತೆ ಆದನು. ಆದರೆ ಅಲ್ಲಿ ಅವನು ಕಂಡದ್ದು ಅಮ್ಮನನ್ನು ಅಲ್ಲ ಬದಲಾಗಿ ಸೋಫಾದ ಮೇಲೆ ಕುಳಿತ ಭಂಗಿಯಲ್ಲಿರುವ ಅಮ್ಮನ ಎಲುಬುಗಳ ಅಸ್ಥಿಪಂಜರವನ್ನು ಮಾತ್ರ.

ಯಾವಾಗ ಅಸುನೀಗಿದ್ದು ಎಂದು ತಿಳಿಯಲು ಮೆಡಿಕಲ್ ಟೆಸ್ಟ್ ನಡೆಸುವಾಗ ಅಸುನೀಗಿ ಒಂದುಕಾಲು ವರ್ಷಗಳೇ ಕಳೆದಿದೆ. ಅದಕ್ಕಿಂತ ಮೊದಲು ಅಸುನೀಗಲು ಸಾಧ್ಯವಿಲ್ಲ. ಯಾಕೆಂದರೆ ಒಂದುಕಾಲು ವರ್ಷಗಳ ಮೊದಲು ಅವನು ಅಮ್ಮನ ಜೊತೆ ಫೋನ್ನಲ್ಲಿ ಮಾತನಾಡಿದ್ದಾನೆ. ಅದಕ್ಕೆ ಸಾಕ್ಷಿ ಕೂಡ ಅವನ ಜೊತೆ ಇದೆ. ವಾರದಲ್ಲಿ ಒಂದು ದಿನವಾದರೂ ಅಮ್ಮನ ಜೊತೆ ಮಾತನಾಡಲು ಸಮಯ ಇರಲಿಲ್ಲ. ಆ ರೀತಿ ಅವನು ಬದಲಾಗಿದ್ದ.
ಧಣಿಕಳಾದ ಆ ಸ್ತ್ರೀ ಮರಣದ ಕೊನೆಯ ಘಳಿಗೆಯಲ್ಲಿ ಏನನ್ನು ಆಲೋಚಿಸಿರಬಹುದು.?ಸಂಸ್ಕಾರ ಕಲಿಯದ ಸಂಪತ್ತು ಎಲ್ಲದಕ್ಕೂ ಪರಿಹಾರವೇ. ಚಿಂತಾನಾ ಶೀಲವಾದ ಈ ಜಗತ್ತಿನಲ್ಲಿ ಜೀವನದ ಕೊನೆಯ ಘಳಿಗೆಯಲ್ಲಿ ಒಂದು ಲೋಟ ನೀರಿಗೆ ಬದಲಾಗಿ ಏನನ್ನು ಕೊಡಬಹುದು ಎಂದು ಯಾಕೆ ಕಂಡುಹಿಡಿಯಲಾಗಿಲ್ಲ?. ಮಕ್ಕಳ ಮೇಲಿರುವ ಅತಿಯಾದ ಪ್ರೀತಿ, ಹಾಗೂ ಪರಂಪರೆಯನ್ನು ಕಲಿಯದ ವಿದ್ಯಾಭ್ಯಾಸವನ್ನು ಕೊಟ್ಟು ಅವರನ್ನು ಬೆಳೆಸಿ ಕೊನೆಘಳಿಗೆಯಲ್ಲಿ ಅವರಿಂದ ಒಂದು ಲೋಟ ನೀರಿಗಾಗಿ ಹಾತೊರೆದು ಕಣ್ಣೀರಿಟ್ಟು ಹೋದ ಜೀವ,

ಹೆತ್ತು ಹೊತ್ತ ಜೀವಗಳನ್ನೇ ಮರೆತು ಬಿಟ್ಟು ಕೊನೆಘಳಿಗೆಯಲ್ಲಿ ಅವರನ್ನು ನೋಡಲು ಕೂಡ ಸಮಯ ಸಿಗದೇ ಇರುವಷ್ಟು ಬದಲಾದ ಈ ಜೀವನ ಶೈಲಿ… 😭ಏನು ಯಾಕೆ ಹೀಗೆ ಜಗತ್ತು.
“ಕಣ್ಣೀರು ಮಾತ್ರ”

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.