ಆರೋಗ್ಯ

ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

680

ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ. ಅರಿಶಿನ ಬೆರೆಸಿದ ಹಾಲನ್ನು ಸಾಂಪ್ರದಾಯಿಕ ಮನೆ ಮದ್ದಾಗಿ ಬಳಸಲಾಗುತ್ತದೆ.

ಶೀತ ಮತ್ತು ಕೆಮ್ಮು : ಅರಿಶಿನದಲ್ಲಿರುವ ನಂಜು ನಿರೋಧಕ ಮತ್ತು ಸಂಕೋಚಕ ಗುಣಗಳು ಹಾಲಿನ ಹಿತವಾದ ಪರಿಣಾಮದೊಂದಿಗೆ ಬೆರೆತು ಶೀತ ಮತ್ತು ಕೆಮ್ಮನ್ನು ಗುಣಪಡಿಸುತ್ತವೆ. ಆ್ಯಂಟಿವೈರಲ್ ಮತ್ತು ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳಿರೋದ್ರಿಂದ ಇದು ಶೀತ ಮತ್ತು ಕೆಮ್ಮಿಗೆ ಅತ್ಯಂತ ಪರಿಣಾಮಕಾರಿ ಔಷಧ.

ಸಂಧಿವಾತ : ಅರಿಶಿನ ಬೆರೆಸಿದ ಹಾಲು ಸಂಧಿವಾತವನ್ನು ಗುಣಪಡಿಸುತ್ತದೆ, ಸ್ನಾಯುಗಳಲ್ಲಿ ಊತವಿದ್ದರೆ ಅದನ್ನು ಕಡಿಮೆ ಮಾಡುತ್ತದೆ.

ಸ್ನಾಯು ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುವುದರಿಂದ ಅವು ಇನ್ನಷ್ಟು ಫ್ಲೆಕ್ಸಿಬಲ್ ಆಗುತ್ತವೆ.

ನೋವು : ಆ್ಯಂಟಿಒಕ್ಸಿಡೆಂಟ್ ಗುಣವಿರುವುದರಿಂದ ಅರಿಶಿನ ಬೆರೆಸಿದ ಹಾಲು ನೋವು ನಿವಾರಕವಾಗಿ ಕೆಲಸ ಮಾಡುತ್ತದೆ. ಬೆನ್ನು ಮೂಳೆ ಹಾಗೂ ದೇಹದ ಕೀಲುಗಳಿಗೆ ಬಲ ತುಂಬುತ್ತದೆ.

ಯಕೃತ್ತನ್ನು ಡಿಟೊಕ್ಸ್ ಮಾಡುತ್ತದೆ : ಅರಿಶಿನ ಬೆರೆಸಿದ ಹಾಲು ನೈಸರ್ಗಿಕ ಲಿವರ್ ಡಿಟೊಕ್ಸಿಫೈಯರ್, ಜೊತೆಗೆ ರಕ್ತವನ್ನು ಕೂಡ ಶುದ್ಧ ಮಾಡುತ್ತದೆ. ಹಾಗಾಗಿ ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುತ್ತದೆ. ಯಕೃತ್ತು ಮತ್ತು ದುಗ್ಧನಾಳ ವ್ಯವಸ್ಥೆಯನ್ನು ಶುದ್ಧವಾಗಿಡುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ : ಅರಿಶಿನ ಬೆರೆಸಿದ ಹಾಲು ಕುಡಿದ್ರೆ ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಅಲ್ಸರ್, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಯಿಂದ ದೂರವಿರಬಹುದು.

ಅರಿಶಿನ ಪ್ರಬಲ ನಂಜುನಿರೋಧಕವಾಗಿರುವುದರಿಂದ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ, ಹೊಟ್ಟೆ ಹುಣ್ಣಾಗದಂತೆ ನೋಡಿಕೊಳ್ಳುತ್ತದೆ.

 

.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…