ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ.
ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವಾದವಿದೆ.ಮತ್ತೊಂದೆಡೆ ಹನುಮನ ಭಕ್ತನಾಗಿರುವ ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸುತ್ತಿದ್ದಾರೆ. ತಮಿಳುನಾಡಿನ ಹಲವೆಡೆ ಗೋಶಾಲೆ ದತ್ತು ಪಡೆದಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಮಕ್ಕಳು ಗೋವನ್ನು ಗಿಫ್ಟಾಗಿ ಕೊಟ್ಟಿದ್ದರು.

ಎಡಪಂಥಿಯರು ಶ್ರುತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎಂಬುದಕ್ಕೆ ಪ್ರಕಾಶ್ ರೈ, ಚೇತನ್, ಕವಿತಾ ಲಂಕೇಶ್ ಎಲ್ಲರೂ ಅವರ ಜೋತೆಗಿರುವುದೇ ಕಾರಣ. ಏಕೆಂದರೆ ಇವರೆಲ್ಲರೂ ಮೋದಿ ವಿರುದ್ದವೇ ಮಾತನಾಡುತ್ತಾರೆ ಎಂಬುದೇ ಇದಕ್ಕೆ ಕಾರಣ.
ಹಾಗಾಗಿ ಇವರೆಲ್ಲರು ಸೇರಿಕೊಂಡು ನಟ ಅರ್ಜುನ್ ಸರ್ಜಾ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ತೇಜಸ್ವಿನಿ ರಮೇಶ್ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಪೊಲೀಸರು ೫೦ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.ಈಗಾಗಲೇ ವಿಸ್ಮಯ ಸಿನಿಮಾದ ಸಹ ನಿರ್ದೇಶಕಿ ಮೋನಿಕಾ, ನಿರ್ದೇಶಕ ಮತ್ತು ಶ್ರುತಿ ಆಪ್ತ ಸಹಾಯಕ ಕಿರಣ್ ಇದರ ಬಗ್ಗೆ ಪೊಲೀಸರಲ್ಲಿ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….