ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ.
ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ.

ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ ಪಕ್ಷ ಟೀಕಿಸುತ್ತಾನೆ. ನಮ್ಮ ಕಾರ್ಯಕರ್ತರು ಸುಮ್ಮನೆ ಇರೋದು ನನಗೆ ತೊಂದರೆ ಆಗ್ತದೆ ಅಂತ. ನನಗೋಸ್ಕರ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇದ್ದಾರೆ ಎಂದು ಹೇಳಿದ್ದಾರೆ.

ನಾನು ನಿರ್ಮಾಪಕನೇ, ಇಂಥವರನ್ನು ಹಾಕಿಕೊಂಡು ಸಿನಿಮಾ ಮಾಡಿದ್ದೇನೆ. ನಿರ್ಮಾಪಕರು ಇದ್ದರೇನೆ ಇವರೆಲ್ಲ ಬದುಕುವುದು. ಸಿನಿಮಾದಲ್ಲಿ ಬರೋದೆಲ್ಲ ನಿಜವಲ್ಲ, ಸಿನಿಮಾದಲ್ಲಿ ಬರೋದು ನಂಬಬೇಡಿ. ಅವನ್ಯಾವನೋ ಯಶ್ ಅಂತೆ. ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮಂತಹ ನಿರ್ಮಾಪಕರಿದ್ದರೆ ಇವರೆಲ್ಲ ಬದುಕುವುದು ಎಂದು ಹೇಳಿದ್ದಾರೆ.

ಪರದೆ ಮೇಲೆ ನೋಡಿದ್ದನ್ನೆಲ್ಲ ಸತ್ಯವೆಂದು ನಂಬಬೇಡಿ, ನಿಮ್ಮ ಜೀವನವೇ ಸತ್ಯ ನಿಜವಾದ ಸತ್ಯ. ಯಶ್ ನಮ್ಮ ಪಕ್ಷವನ್ನೇ ಕಳ್ಳರ ಪಕ್ಷ ಅಂತಾನೇ. ನಮ್ಮ ಕಾರ್ಯಕರ್ತರು ಕುಮಾರಣ್ಣನಿಗೆ ತೋಂದರೆಯಾದೀತೆಂದು ಬಾಯಿಮುಚ್ಚಿಕೊಂಡು ಇದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…