News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

297

ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ.

ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ.

ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ ಪಕ್ಷ ಟೀಕಿಸುತ್ತಾನೆ. ನಮ್ಮ ಕಾರ್ಯಕರ್ತರು ಸುಮ್ಮನೆ ಇರೋದು ನನಗೆ ತೊಂದರೆ ಆಗ್ತದೆ ಅಂತ. ನನಗೋಸ್ಕರ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇದ್ದಾರೆ ಎಂದು ಹೇಳಿದ್ದಾರೆ.

ನಾನು ನಿರ್ಮಾಪಕನೇ, ಇಂಥವರನ್ನು ಹಾಕಿಕೊಂಡು ಸಿನಿಮಾ ಮಾಡಿದ್ದೇನೆ. ನಿರ್ಮಾಪಕರು ಇದ್ದರೇನೆ ಇವರೆಲ್ಲ ಬದುಕುವುದು. ಸಿನಿಮಾದಲ್ಲಿ ಬರೋದೆಲ್ಲ ನಿಜವಲ್ಲ, ಸಿನಿಮಾದಲ್ಲಿ ಬರೋದು ನಂಬಬೇಡಿ. ಅವನ್ಯಾವನೋ ಯಶ್ ಅಂತೆ. ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮಂತಹ ನಿರ್ಮಾಪಕರಿದ್ದರೆ ಇವರೆಲ್ಲ ಬದುಕುವುದು ಎಂದು ಹೇಳಿದ್ದಾರೆ.

ಪರದೆ ಮೇಲೆ ನೋಡಿದ್ದನ್ನೆಲ್ಲ ಸತ್ಯವೆಂದು ನಂಬಬೇಡಿ, ನಿಮ್ಮ ಜೀವನವೇ ಸತ್ಯ ನಿಜವಾದ ಸತ್ಯ. ಯಶ್ ನಮ್ಮ ಪಕ್ಷವನ್ನೇ ಕಳ್ಳರ ಪಕ್ಷ ಅಂತಾನೇ. ನಮ್ಮ ಕಾರ್ಯಕರ್ತರು ಕುಮಾರಣ್ಣನಿಗೆ ತೋಂದರೆಯಾದೀತೆಂದು ಬಾಯಿಮುಚ್ಚಿಕೊಂಡು ಇದ್ದಾರೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ಸುದ್ದಿ

    ಅಡುಗೆ ಸೋಡಾ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..! ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

    ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…