ಸುದ್ದಿ

ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

105

ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ.

ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ.

ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ ಮೇಲ್ಮೈಗೆಸಗಣಿ ಸಾರಿಸಿದ್ದಾರೆ. ರೂಪೇಶ್​ ಗುರಂಗದಾಸ್​ ಎಂಬುವವರು ಈ ಕಾರಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು “ನಾನು ನೋಡಿದ ಸಗಣಿಯ ಉತ್ತಮ ಬಳಕೆ’ ಎಂದು ಜಾಲತಾಣದಲ್ಲಿ ಬರೆದುಕೊಂಡು ಪೋಸ್ಟ್​ ಮಾಡಿರುವ ಅವರು, ಕಾರನ್ನು ತಂಪಾಗಿಸಲು ಕಂಡುಕೊಂಡಿರುವ ಉತ್ತಮ ಪ್ರಯತ್ನ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯ ಚಾಲಾಕಿತನವನ್ನು ಹೊಗಳಿ ಪ್ರಶಂಸೆಯ ಸುರಿಮಳೆಯಮನ್ನೇ ಹರಿಸಿದ್ದಾರೆ. ಭಾರತದಲ್ಲಿ ಸಗಣಿಯನ್ನು ಮನೆಯ ಗೋಡೆ, ಮಹಡಿಗಳಿಗೆ ಹಚ್ಚುವುದು ಸಾಮಾನ್ಯ. ಸಗಣಿಯ ಬೆರಣಿಯನ್ನು ಉರುವಲಾಗಿ ಹಾಗೂ ಔಷಧವಾಗಿ ಬಳಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಕಾನೂನು

    ನಿಮ್ಮ ಜಮೀನು ವ್ಯವಹಾರಕ್ಕೆ ಇದು ಕಡ್ಡಾಯವಲ್ಲ..?ಇದು ಕೇವಲ ವದಂತಿ ಎಂದ ಕೇಂದ್ರ ಸರ್ಕಾರ..!

    ಆಸ್ತಿ ವಹಿವಾಟಿಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..