ಜ್ಯೋತಿಷ್ಯ

ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

159

ಒಂದೆಕರೆ ಕ್ಷಣದಲ್ಲೇ ಪರಿಹಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ
ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ
ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ
ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ
ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ
ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ
ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ
ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ
ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು
ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ
ಆರೋಗ್ಯದ ವಿಚಾರದಲ್ಲಿ ಎಚ್ಚರದಿಂದ ಇರುವುದು ಕ್ಷೇಮ. ಪ್ರಯಾಣದಲ್ಲಿ ವಾಹನವನ್ನು ಚಲಿಸುವಾಗ ಎಡ ಮತ್ತು ಬಲಬದಿಯ ವಾಹನಗಳನ್ನು ಗಮನಿಸಿ. ಸ್ನೇಹಿತರ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ
ಕೆಲವು ಹಿತೈಷಿಗಳ ಪ್ರಯತ್ನದಿಂದ ನಿಮ್ಮ ಮನಸ್ಸಿಗೆ ಒಪ್ಪುವ ಹೊಸ ಕೆಲಸವು ನಿಮಗೆ ದೊರಕುವ ಸಾಧ್ಯತೆ ಇದೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವ ನೀವು ಇತರರ ಅಸೂಯೆಗೆ ಒಳಗಾಗುವಿರಿ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ
ಅನಾವಶ್ಯಕ ವಾದ, ವಿವಾದಗಳಲ್ಲಿ ಪಾಲ್ಗೊಳ್ಳದಿರುವುದು ಉತ್ತಮ. ಇಬ್ಬರ ಜಗಳ ತೀರಿಸಲು ಹೋಗಿ ನೀವೇ ಪೆಟ್ಟು ಮಾಡಿಕೊಳ್ಳುವಿರಿ. ಆರೋಗ್ಯದ ತಪಾಸಣೆಗಳನ್ನು ಸಕಾಲದಲ್ಲಿ ಮಾಡಿಸಿ.

. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…