ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ ಕರೆದುಕೊಂಡು ಹೋಗುತ್ತಾನೆ.
ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ. ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.
ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.
ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.
ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.
ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.
ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.
ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.
ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.
ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ
ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.
ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.
ವೃಶ ಕಪಿ ಅವತಾರ
ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.
ಜೈ ಶ್ರೀ ರಾಮ್…
ಜೈ ಹನುಮಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…