ಸುದ್ದಿ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

598

ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ

ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ವೃಷಭ:- ದೂರದ ಊರಿನ ಪ್ರವಾಸ ದಿಢೀರನೆ ಹಮ್ಮಿಕೊಳ್ಳಬೇಕಾಗುವುದು. ಹಾಗಾಗಿ ಈಗಿನಿಂದಲೇ ತಯಾರಿ ನಡೆಸುವುದು ಒಳ್ಳೆಯದು. ಮಕ್ಕಳ ಕಡೆಯಿಂದ ಸುವಾರ್ತೆ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮಿಥುನ:- ಸಕಲ ಕಾರ್ಯ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದಿಷ್ಟು ಕೆಲಸಗಳು ತಯಾರಾಗಿ ಇರುತ್ತದೆ. ಮಾಡುತ್ತಿರುವ ಕೆಲಸವನ್ನು ಪೂರ್ಣಗೊಳಿಸಿ ಹೊಸ ಕೆಲಸವನ್ನು ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕಟಕ:- ಕ್ರೀಡಾಕ್ಷೇತ್ರದಲ್ಲಿರುವವರಿಗೆ ಅಲ್ಪ ಹಿನ್ನಡೆ ಕಂಡು ಬರುವುದು. ಬೆಳ್ಳಿ ಬಂಗಾರದ ವ್ಯಾಪಾರಸ್ಥರಿಗೆ ತುಸು ಚೇತರಿಕೆ ಕಂಡು ಬರುವುದು ಮತ್ತು ಹಣಕಾಸಿನ ಪರಿಸ್ಥಿತಿ ಸುಧಾರಣೆಗೊಳ್ಳುವುದು. ವಿದೇಶ ಪ್ರವಾಸ ಮಾಡಲು ಯೋಚಿಸುತ್ತಿರುವವರಿಗೆ ಉತ್ತಮ ಕಾಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಸಿಂಹ:- ಆನೆ ನಡೆದದ್ದೆ ದಾರಿ ಎಂಬಂತೆ ನೀವು ಕೆಲವು ವಿಚಾರಗಳಲ್ಲಿ ಯಾರ ಮಾತನ್ನು ಆಲಿಸುವುದಿಲ್ಲ. ಇದರಿಂದ ಮುಂದೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಬೆಂಬಲಿಗರ ಸಲಹೆಯಂತೆ ಮುಂದುವರಿಯುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕನ್ಯಾ:- ನಿಮ್ಮದು ಮೃದು ಮನಸ್ಸು ಮತ್ತು ನೇರ, ನಿಷ್ಠುರತನದ ಮಾತು. ಹಾಗಾಗಿ ಕೆಲವರು ನಿಮ್ಮ ಬಳಿ ಮಾತನಾಡಲು ಹಿಂಜರಿಯುವರು. ನಿಮ್ಮ ಅಂತರಂಗವನ್ನು ಅರಿತ ಕೆಲವರು ನಿಮ್ಮನ್ನು ಹಾಡಿಹೊಗಳುವರು. ನಿಮ್ಮ ನಿಷ್ಠೆಯೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ತುಲಾ:- ನಿಮಗೆ ತಿಳಿಯದಂತಹ ವಿಷಯವೊಂದನ್ನು ನಿಮ್ಮ ಮಕ್ಕಳು ಬಹಿರಂಗಗೊಳಿಸಿ ಹರ್ಷವನ್ನುಂಟು ಮಾಡುವರು. ಇದರಿಂದ ಮಕ್ಕಳ ಮೇಲೆ ಪ್ರೀತಿ ಮಮತೆ ಹೆಚ್ಚಾಗುವವು. ಕಚೇರಿಯ ವಾತಾವರಣ ನಿಮಗೆ ಪೂರಕವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ವೃಶ್ಚಿಕ:- ಬಹು ನಿರೀಕ್ಷಿತವಾದ ವಿಷಯವೊಂದು ನಿಮ್ಮ ಪರವಾಗಿ ಘಟಿಸುವುದರಿಂದ ಹೆಚ್ಚಿನ ಸಂತೋಷ, ಸಂಭ್ರಮ ಪಡೆಯುವಿರಿ. ಸಮಾಜದಲ್ಲಿ ಗೌರವ ಆದರಗಳು ಉಂಟಾಗುವವು. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಧನುಸ್ಸು:- ಕೆಲವು ಕ್ಷುಲ್ಲಕ ವಿಚಾರಗಳಿಂದ ಸಹೋದರರಿಂದ ಮನಸ್ಸಿಗೆ ಖೇದ ಉಂಟಾಗುವ ಸಾಧ್ಯತೆ ಇದೆ. ಮನೋವೇಗಿಯಾದ ಆಂಜನೇಯನನ್ನು ಸ್ಮರಿಸುವುದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮಕರ:- ಗುರುವಿನ ಬಲವಿದೆ ಎಂದು ಎಲ್ಲರೊಂದಿಗೂ ವಾದ ವಿವಾದಕ್ಕೆ ನಿಲ್ಲದಿರಿ. ಅದರಲ್ಲೂ ವಿರುದ್ಧ ಲಿಂಗಿಗಳ ಸಂಗಡ ಚಾಣಾಕ್ಷ ತನದಿಂದ ಮಾತನಾಡುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಸುಖಾಸುಮ್ಮನೆ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕುಂಭ:- ಮೇಲಧಿಕಾರಿಗಳು ನಿಮ್ಮ ಬಳಿ ಬಹು ಮುಖ್ಯವಾದ ವಿಚಾರದಲ್ಲಿ ಸಲಹೆ ಕೇಳಬಹುದು. ಉತ್ತಮ ಸಂಗತಿಯನ್ನು ತಿಳಿಸಿ. ಇದರಿಂದ ನಿಮ್ಮ ಮೇಲೆ ಹೆಚ್ಚಿನ ಅಭಿಮಾನ ಮೂಡುವುದು. ನಿಮ್ಮ ಸಣ್ಣಪುಟ್ಟ ಕೆಲಸಗಳು ಬೇಗನೆ ಮುಗಿಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮೀನ:- ನಿಮ್ಮೆದುರು ನಿಮ್ಮಂತೆ ಮಾತನಾಡಿ ಹಿಂಬದಿಯಲ್ಲಿ ನಿಮ್ಮನ್ನು ಟೀಕಿಸುವ ಗೆಳೆಯರ ಗುಂಪು ನಿಮ್ಮನ್ನು ಭೇಟಿ ಮಾಡಲಿದೆ. ಆ ಗುಂಪಿನ ಮುಂದೆ ಚಾಣಾಕ್ಷ ನಡೆಯನ್ನು ಪ್ರದರ್ಶಿಸಿ. ಆಗ ಆ ಗುಂಪು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಾಸ್ಸು ಹೋಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…