ಸುದ್ದಿ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

600

ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ

ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ವೃಷಭ:- ದೂರದ ಊರಿನ ಪ್ರವಾಸ ದಿಢೀರನೆ ಹಮ್ಮಿಕೊಳ್ಳಬೇಕಾಗುವುದು. ಹಾಗಾಗಿ ಈಗಿನಿಂದಲೇ ತಯಾರಿ ನಡೆಸುವುದು ಒಳ್ಳೆಯದು. ಮಕ್ಕಳ ಕಡೆಯಿಂದ ಸುವಾರ್ತೆ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮಿಥುನ:- ಸಕಲ ಕಾರ್ಯ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದಿಷ್ಟು ಕೆಲಸಗಳು ತಯಾರಾಗಿ ಇರುತ್ತದೆ. ಮಾಡುತ್ತಿರುವ ಕೆಲಸವನ್ನು ಪೂರ್ಣಗೊಳಿಸಿ ಹೊಸ ಕೆಲಸವನ್ನು ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕಟಕ:- ಕ್ರೀಡಾಕ್ಷೇತ್ರದಲ್ಲಿರುವವರಿಗೆ ಅಲ್ಪ ಹಿನ್ನಡೆ ಕಂಡು ಬರುವುದು. ಬೆಳ್ಳಿ ಬಂಗಾರದ ವ್ಯಾಪಾರಸ್ಥರಿಗೆ ತುಸು ಚೇತರಿಕೆ ಕಂಡು ಬರುವುದು ಮತ್ತು ಹಣಕಾಸಿನ ಪರಿಸ್ಥಿತಿ ಸುಧಾರಣೆಗೊಳ್ಳುವುದು. ವಿದೇಶ ಪ್ರವಾಸ ಮಾಡಲು ಯೋಚಿಸುತ್ತಿರುವವರಿಗೆ ಉತ್ತಮ ಕಾಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಸಿಂಹ:- ಆನೆ ನಡೆದದ್ದೆ ದಾರಿ ಎಂಬಂತೆ ನೀವು ಕೆಲವು ವಿಚಾರಗಳಲ್ಲಿ ಯಾರ ಮಾತನ್ನು ಆಲಿಸುವುದಿಲ್ಲ. ಇದರಿಂದ ಮುಂದೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಬೆಂಬಲಿಗರ ಸಲಹೆಯಂತೆ ಮುಂದುವರಿಯುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕನ್ಯಾ:- ನಿಮ್ಮದು ಮೃದು ಮನಸ್ಸು ಮತ್ತು ನೇರ, ನಿಷ್ಠುರತನದ ಮಾತು. ಹಾಗಾಗಿ ಕೆಲವರು ನಿಮ್ಮ ಬಳಿ ಮಾತನಾಡಲು ಹಿಂಜರಿಯುವರು. ನಿಮ್ಮ ಅಂತರಂಗವನ್ನು ಅರಿತ ಕೆಲವರು ನಿಮ್ಮನ್ನು ಹಾಡಿಹೊಗಳುವರು. ನಿಮ್ಮ ನಿಷ್ಠೆಯೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ತುಲಾ:- ನಿಮಗೆ ತಿಳಿಯದಂತಹ ವಿಷಯವೊಂದನ್ನು ನಿಮ್ಮ ಮಕ್ಕಳು ಬಹಿರಂಗಗೊಳಿಸಿ ಹರ್ಷವನ್ನುಂಟು ಮಾಡುವರು. ಇದರಿಂದ ಮಕ್ಕಳ ಮೇಲೆ ಪ್ರೀತಿ ಮಮತೆ ಹೆಚ್ಚಾಗುವವು. ಕಚೇರಿಯ ವಾತಾವರಣ ನಿಮಗೆ ಪೂರಕವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ವೃಶ್ಚಿಕ:- ಬಹು ನಿರೀಕ್ಷಿತವಾದ ವಿಷಯವೊಂದು ನಿಮ್ಮ ಪರವಾಗಿ ಘಟಿಸುವುದರಿಂದ ಹೆಚ್ಚಿನ ಸಂತೋಷ, ಸಂಭ್ರಮ ಪಡೆಯುವಿರಿ. ಸಮಾಜದಲ್ಲಿ ಗೌರವ ಆದರಗಳು ಉಂಟಾಗುವವು. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಧನುಸ್ಸು:- ಕೆಲವು ಕ್ಷುಲ್ಲಕ ವಿಚಾರಗಳಿಂದ ಸಹೋದರರಿಂದ ಮನಸ್ಸಿಗೆ ಖೇದ ಉಂಟಾಗುವ ಸಾಧ್ಯತೆ ಇದೆ. ಮನೋವೇಗಿಯಾದ ಆಂಜನೇಯನನ್ನು ಸ್ಮರಿಸುವುದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮಕರ:- ಗುರುವಿನ ಬಲವಿದೆ ಎಂದು ಎಲ್ಲರೊಂದಿಗೂ ವಾದ ವಿವಾದಕ್ಕೆ ನಿಲ್ಲದಿರಿ. ಅದರಲ್ಲೂ ವಿರುದ್ಧ ಲಿಂಗಿಗಳ ಸಂಗಡ ಚಾಣಾಕ್ಷ ತನದಿಂದ ಮಾತನಾಡುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಸುಖಾಸುಮ್ಮನೆ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಕುಂಭ:- ಮೇಲಧಿಕಾರಿಗಳು ನಿಮ್ಮ ಬಳಿ ಬಹು ಮುಖ್ಯವಾದ ವಿಚಾರದಲ್ಲಿ ಸಲಹೆ ಕೇಳಬಹುದು. ಉತ್ತಮ ಸಂಗತಿಯನ್ನು ತಿಳಿಸಿ. ಇದರಿಂದ ನಿಮ್ಮ ಮೇಲೆ ಹೆಚ್ಚಿನ ಅಭಿಮಾನ ಮೂಡುವುದು. ನಿಮ್ಮ ಸಣ್ಣಪುಟ್ಟ ಕೆಲಸಗಳು ಬೇಗನೆ ಮುಗಿಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಮೀನ:- ನಿಮ್ಮೆದುರು ನಿಮ್ಮಂತೆ ಮಾತನಾಡಿ ಹಿಂಬದಿಯಲ್ಲಿ ನಿಮ್ಮನ್ನು ಟೀಕಿಸುವ ಗೆಳೆಯರ ಗುಂಪು ನಿಮ್ಮನ್ನು ಭೇಟಿ ಮಾಡಲಿದೆ. ಆ ಗುಂಪಿನ ಮುಂದೆ ಚಾಣಾಕ್ಷ ನಡೆಯನ್ನು ಪ್ರದರ್ಶಿಸಿ. ಆಗ ಆ ಗುಂಪು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಾಸ್ಸು ಹೋಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ಕರ್ನಾಟಕ

    ರೆಡಿಯಾಯ್ತು ದೇಶದ ಅತ್ಯಂತ ದೊಡ್ಡದಾದ ಮೆಟ್ರೋ ನಿಲ್ದಾಣ…

    ಕೆಂಪೇಗೌಡ ಇಂಟರ್‌ಚೇಂಜ್‌  ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…