ಜ್ಯೋತಿಷ್ಯ

ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

412

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸುಖಾಸುಮ್ಮನೆ ಗೊಣಗುವುದನ್ನು ಬಿಡಿ. ನಿಮ್ಮ ವಿಚಾರಗಳನ್ನು ನಿಮ್ಮ ಸಂಗಾತಿಯ ಮುಂದಾದರೂ ತೋಡಿಕೊಳ್ಳಿ. ಆಗ ನಿಮ್ಮ ಕೆಲವು ಸಮಸ್ಯೆಗಳಿಗೆ ಪರಿಹಾರ ಸಿಗುವುದು ಮತ್ತು ನಿಮ್ಮ ಗೊಣಗಾಟವೂ ಕಡಿಮೆ ಆಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಹಿರಿಯರ ಮೂಲಕ ಬಹು ನಿರೀಕ್ಷಿತ ವಿಚಾರವೊಂದು ನಿಮಗೆ ಅನುಕೂಲ ಆಗುವಂತೆ ಬಗೆಹರಿಯಲಿದೆ. ಇದಕ್ಕಾಗಿ ನೀವು ಸ್ವಲ್ಪ ಹಣ ವ್ಯಯಿಸಬೇಕಾಗುತ್ತದೆ. ನಿಮ್ಮ ಆಪ್ತ ಸ್ನೇಹಿತರು ಸಹಕಾರ ನೀಡುವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೆಲವು ವಂಚಕರು ನಿಮ್ಮ ಬಳಿ ಬಂದು ನಯ ವಿನಯದ ಮಾತುಗಳಿಂದ ನಿಮ್ಮಲ್ಲಿರುವ ಹಣವನ್ನು ಲಪಟಾಯಿಸಲು ಯೋಚಿಸುವರು. ಈ ಬಗ್ಗೆ ಜಾಗೃತರಾಗಿರಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಎಲ್ಲವನ್ನು ಗೆಲ್ಲಬೇಕು ಎಂಬ ಮಹತ್ವಾಕಾಂಕ್ಷೆ ನಿಮಗಿರಲಿ. ಆದರೆ ನಿಧಾನ ನಡೆ ಯಶಸ್ಸು ತಂದು ಕೊಡುವುದು. ಇಲ್ಲಿ ನಿಮ್ಮ ಬುದ್ಧಿಮತ್ತೆ ಮತ್ತು ಜಾಣ್ಮೆಯ ಅಗತ್ಯ ಇದೆ. ಹಿರಿಯರ ಆಶೀರ್ವಾದ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬಹುದಿನದಿಂದ ನಿರೀಕ್ಷಿಸುತ್ತಿದ್ದ ಕೆಲಸ ನೆರವೇರುವ ಸಾಧ್ಯತೆ ಇದೆ. ಜಮೀನಿನ ವಿಷಯದಲ್ಲಿ ಕಗ್ಗಂಟಾಗಿದ್ದ ವಿಚಾರ ಅನುಭವಿ ಮಧ್ಯಸ್ಥರಿಂದ ಬಗೆಹರಿಯುವುದು. ಹಣಕಾಸಿನ ನೆರವು ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಮನೆಯ ವಿಚಾರದಲ್ಲಿ ಒಡಹುಟ್ಟಿದವರ ಜೊತೆಗಿನ ಭಿನ್ನಾಭಿಪ್ರಾಯಗಳು ಬಗೆಹರಿಯುವ ಶುಭ ಸೂಚನೆಗಳು ಕಂಡುಬರುವವು. ಗುರು ಹಿರಿಯರ ಆಶೀರ್ವಾದದಿಂದ ಎಲ್ಲವೂ ಸುಖಾಂತ್ಯವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮ ಹಲವು ದುಃಖಗಳಿಗೆ ಅಂತ್ಯ ಸನ್ನಿಹಿತವಾಗಿದ್ದು ನಿಮ್ಮ ಕುಲದೇವರನ್ನು ಅನನ್ಯವಾಗಿ ಭಜಿಸಿ. ಮುಂದಿನ ದಿನಗಳಲ್ಲಿ ಮಹತ್ತರ ಬದಲಾವಣೆ ಕಾಣುವಿರಿ. ಮನಸ್ಸಿಗೂ ನೆಮ್ಮದಿ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮನ್ನು ನೀವು ಪದೇ ಪದೆ ಸಮರ್ಥನೆ ಮಾಡಲು ಮುಂದಾಗುವಿರಿ. ನಿಮ್ಮ ಪ್ರಯತ್ನ ವ್ಯರ್ಥವಾಗುವ ಸಾಧ್ಯತೆ ಇದೆ. ಆಂಜನೇಯ ಸ್ತೋತ್ರ ಪಠಿಸಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಹೇಳುವುದೇ ಒಂದು ಮಾಡುವುದೇ ಮತ್ತೊಂದು ಎಂಬ ಜನರ ಗುಂಪು ನಿಮ್ಮನ್ನು ಭೇಟಿ ಆಗಲಿದೆ. ಅವರು ನಿಮ್ಮ ವಿಚಾರಧಾರೆಗಳನ್ನೇ ತಿರುವು ಮುರುವು ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ- ಅಪರೂಪದ ವಾಕ್‌ ಶಕ್ತಿ ಪಡೆದಿರುವ ನೀವು ಮೇಲಧಿಕಾರಿಗಳಿಂದ ಮುಖ್ಯವಾದುದನ್ನು ಸ್ವೀಕರಿಸುವಿರಿ. ಕಚೇರಿಯ ಕೆಲಸಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗುವುದು. ಬಾಕಿ ಹಣವೂ ಕೈ ಸೇರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀವು ಹಮ್ಮಿಕೊಂಡ ಕಾರ್ಯಗಳು ಕೈಗೂಡುವವು. ಆದರೆ ಆಸ್ತಿ ಖರೀದಿಗೆ ಹಿನ್ನಡೆ ಆಗುವುದು. ತಾಯಿಯ ಆರೋಗ್ಯದಲ್ಲಿ ಏರಿಳಿತವಾಗುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಸಲಹೆ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…