ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ
ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ವೃಷಭ:- ದೂರದ ಊರಿನ ಪ್ರವಾಸ ದಿಢೀರನೆ ಹಮ್ಮಿಕೊಳ್ಳಬೇಕಾಗುವುದು. ಹಾಗಾಗಿ ಈಗಿನಿಂದಲೇ ತಯಾರಿ ನಡೆಸುವುದು ಒಳ್ಳೆಯದು. ಮಕ್ಕಳ ಕಡೆಯಿಂದ ಸುವಾರ್ತೆ ಕೇಳುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮಿಥುನ:- ಸಕಲ ಕಾರ್ಯ ಮುಗಿಯಿತು ಎನ್ನುವಷ್ಟರಲ್ಲೇ ಮತ್ತೊಂದಿಷ್ಟು ಕೆಲಸಗಳು ತಯಾರಾಗಿ ಇರುತ್ತದೆ. ಮಾಡುತ್ತಿರುವ ಕೆಲಸವನ್ನು ಪೂರ್ಣಗೊಳಿಸಿ ಹೊಸ ಕೆಲಸವನ್ನು ಆರಂಭಿಸುವುದು ಒಳ್ಳೆಯದು. ಅರ್ಧಂಬರ್ಧ ಆಗಿರುವ ಕೆಲಸಗಳ ಕಡೆ ಹೆಚ್ಚಿನ ಗಮನ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕಟಕ:- ಕ್ರೀಡಾಕ್ಷೇತ್ರದಲ್ಲಿರುವವರಿಗೆ ಅಲ್ಪ ಹಿನ್ನಡೆ ಕಂಡು ಬರುವುದು. ಬೆಳ್ಳಿ ಬಂಗಾರದ ವ್ಯಾಪಾರಸ್ಥರಿಗೆ ತುಸು ಚೇತರಿಕೆ ಕಂಡು ಬರುವುದು ಮತ್ತು ಹಣಕಾಸಿನ ಪರಿಸ್ಥಿತಿ ಸುಧಾರಣೆಗೊಳ್ಳುವುದು. ವಿದೇಶ ಪ್ರವಾಸ ಮಾಡಲು ಯೋಚಿಸುತ್ತಿರುವವರಿಗೆ ಉತ್ತಮ ಕಾಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಸಿಂಹ:- ಆನೆ ನಡೆದದ್ದೆ ದಾರಿ ಎಂಬಂತೆ ನೀವು ಕೆಲವು ವಿಚಾರಗಳಲ್ಲಿ ಯಾರ ಮಾತನ್ನು ಆಲಿಸುವುದಿಲ್ಲ. ಇದರಿಂದ ಮುಂದೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಬೆಂಬಲಿಗರ ಸಲಹೆಯಂತೆ ಮುಂದುವರಿಯುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕನ್ಯಾ:- ನಿಮ್ಮದು ಮೃದು ಮನಸ್ಸು ಮತ್ತು ನೇರ, ನಿಷ್ಠುರತನದ ಮಾತು. ಹಾಗಾಗಿ ಕೆಲವರು ನಿಮ್ಮ ಬಳಿ ಮಾತನಾಡಲು ಹಿಂಜರಿಯುವರು. ನಿಮ್ಮ ಅಂತರಂಗವನ್ನು ಅರಿತ ಕೆಲವರು ನಿಮ್ಮನ್ನು ಹಾಡಿಹೊಗಳುವರು. ನಿಮ್ಮ ನಿಷ್ಠೆಯೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ತುಲಾ:- ನಿಮಗೆ ತಿಳಿಯದಂತಹ ವಿಷಯವೊಂದನ್ನು ನಿಮ್ಮ ಮಕ್ಕಳು ಬಹಿರಂಗಗೊಳಿಸಿ ಹರ್ಷವನ್ನುಂಟು ಮಾಡುವರು. ಇದರಿಂದ ಮಕ್ಕಳ ಮೇಲೆ ಪ್ರೀತಿ ಮಮತೆ ಹೆಚ್ಚಾಗುವವು. ಕಚೇರಿಯ ವಾತಾವರಣ ನಿಮಗೆ ಪೂರಕವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ವೃಶ್ಚಿಕ:- ಬಹು ನಿರೀಕ್ಷಿತವಾದ ವಿಷಯವೊಂದು ನಿಮ್ಮ ಪರವಾಗಿ ಘಟಿಸುವುದರಿಂದ ಹೆಚ್ಚಿನ ಸಂತೋಷ, ಸಂಭ್ರಮ ಪಡೆಯುವಿರಿ. ಸಮಾಜದಲ್ಲಿ ಗೌರವ ಆದರಗಳು ಉಂಟಾಗುವವು. ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಧನುಸ್ಸು:- ಕೆಲವು ಕ್ಷುಲ್ಲಕ ವಿಚಾರಗಳಿಂದ ಸಹೋದರರಿಂದ ಮನಸ್ಸಿಗೆ ಖೇದ ಉಂಟಾಗುವ ಸಾಧ್ಯತೆ ಇದೆ. ಮನೋವೇಗಿಯಾದ ಆಂಜನೇಯನನ್ನು ಸ್ಮರಿಸುವುದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮಕರ:- ಗುರುವಿನ ಬಲವಿದೆ ಎಂದು ಎಲ್ಲರೊಂದಿಗೂ ವಾದ ವಿವಾದಕ್ಕೆ ನಿಲ್ಲದಿರಿ. ಅದರಲ್ಲೂ ವಿರುದ್ಧ ಲಿಂಗಿಗಳ ಸಂಗಡ ಚಾಣಾಕ್ಷ ತನದಿಂದ ಮಾತನಾಡುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಸುಖಾಸುಮ್ಮನೆ ಅಪವಾದಗಳನ್ನು ಮೈಮೇಲೆ ಎಳೆದುಕೊಳ್ಳುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಕುಂಭ:- ಮೇಲಧಿಕಾರಿಗಳು ನಿಮ್ಮ ಬಳಿ ಬಹು ಮುಖ್ಯವಾದ ವಿಚಾರದಲ್ಲಿ ಸಲಹೆ ಕೇಳಬಹುದು. ಉತ್ತಮ ಸಂಗತಿಯನ್ನು ತಿಳಿಸಿ. ಇದರಿಂದ ನಿಮ್ಮ ಮೇಲೆ ಹೆಚ್ಚಿನ ಅಭಿಮಾನ ಮೂಡುವುದು. ನಿಮ್ಮ ಸಣ್ಣಪುಟ್ಟ ಕೆಲಸಗಳು ಬೇಗನೆ ಮುಗಿಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಮೀನ:- ನಿಮ್ಮೆದುರು ನಿಮ್ಮಂತೆ ಮಾತನಾಡಿ ಹಿಂಬದಿಯಲ್ಲಿ ನಿಮ್ಮನ್ನು ಟೀಕಿಸುವ ಗೆಳೆಯರ ಗುಂಪು ನಿಮ್ಮನ್ನು ಭೇಟಿ ಮಾಡಲಿದೆ. ಆ ಗುಂಪಿನ ಮುಂದೆ ಚಾಣಾಕ್ಷ ನಡೆಯನ್ನು ಪ್ರದರ್ಶಿಸಿ. ಆಗ ಆ ಗುಂಪು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಾಸ್ಸು ಹೋಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 973912412
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…