ಸುದ್ದಿ

ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

43

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. 

ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. 

ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ ಆಟೋಗ್ರಾಫ್ ಪಡೆಯುವ ಮೂಲಕ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದಾರೆ. 

ಇದಕ್ಕೂ ಮೊದಲು ವೆಸ್ಟ್‌ಇಂಡೀಸ್ ಸರಣಿ ನಡುವೆ ಅಭಿಮಾನಿಗಳಿಗೆ ಹಸ್ತಾಕ್ಷರ ನೀಡುವ ಮೂಲಕ ವಿರಾಟ್ ಕೊಹ್ಲಿ ಹೃದಯ ಗೆದ್ದಿದ್ದರು. ಅಂದ ಹಾಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ2-0 ಅಂತರದಲ್ಲಿ ವೈಟ್‌ವಾಶ್ ಮಾಡಿಕೊಂಡಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….