ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಅದು ಮುಂಬೈನಲ್ಲಿನ ಚೆಂಚೂರ್ ಎಂಬ ಪ್ರದೇಶ. ಅಲ್ಲಿ ಸರಳಾ ನಂಬೂದರಿ (68) ಎಂಬ ಮಹಿಳೆ ಇಂಗ್ಲಿಷ್ ಮೀಡಿಯಂ ಶಾಲೆಯನ್ನು ನಡೆಸುತ್ತಿದ್ದಾರೆ. ಆದರೆ ಕಳೆದ ವರ್ಷ ಡಿಸೆಂಬರ್ 21ರಂದು ಆಕೆ ಮಧ್ಯಾಹ್ನ ಶಾಲೆ ಮುಗಿದ ಕೂಡಲೆ ಅಲ್ಲಿಂದ ಸ್ವಲ್ಪ ದೂರದಲ್ಲಿ ಇರುವ ಪಾರ್ಕ್ ಮಾಡಿರುವ ತನ್ನ ಕಾರಿನ ಬಳಿಗೆ ಹೋಗಲು ಆಟೋ ಒಂದನ್ನು ಕರೆದರು.
ಅದರಲ್ಲಿ ಆಕೆ ಹೋದರು. ಕಾರು ಬಳಿಗೆ ತಲುಪಿ ಅದನ್ನು ಓಡಿಸುತ್ತಾ ಸ್ವಲ್ಪ ದೂರ ಹೋದಾಗ ಆಗಲೇ ಆಕೆಗೆ ನೆನಪಾಗಿದ್ದು, ಆಟೋದಲ್ಲಿ ತಾನು ಬ್ಯಾಗ್ ಮರೆತಿದ್ದೇನೆಂದು. ಅದರಲ್ಲಿ ರೂ.80 ಸಾವಿರ ನಗದು, ತನ್ನ ಡೆಬಿಟ್, ಕ್ರೆಡಿಟ್ ಕಾರ್ಡ್ಗಳು, ಮನೆಯ ಬೀಗ, ಪಾನ್ ಕಾರ್ಡ್ ಇನ್ನಿತರೆ ಮುಖ್ಯವಾದ ಪತ್ರಗಳು, ನಗದು ಇತ್ತು.
ಆ ರೀತಿ ತಾನು ಬ್ಯಾಗ್ ಆಟೋದಲ್ಲಿ ಮರೆತಿದ್ದೇನೆಂದು ಗ್ರಹಿಸಿದ ಸರಳಾ ಕೂಡಲೆ ತನ್ನನ್ನು ಆ ಆಟೋ ಡ್ರೈವರ್ ಇಳಿಸಿದ ಪ್ರದೇಶದ ಬಳಿಗೆ ಹೋದರು. ಅಲ್ಲಿ ಆಟೋ ಇಲ್ಲ. ಪಕ್ಕದಲ್ಲೇ ಇದ್ದ ಪಾನ್ ಶಾಪ್ ಆತನನ್ನು ಕೇಳಿದರು. ಆದರೂ ಆಟೋ ಡ್ರೈವರ್ ವಿವರಗಳು ಗೊತ್ತಾಗಲಿಲ್ಲ. ಇದರಿಂದ ಆಕೆ ವಿಧಿಯಿಲ್ಲದೆ ಪೊಲೀಸರಿಗೆ ದೂರು ನೀಡೋಣ ಎಂದುಕೊಂಡರು. ಆದರೆ ಅಷ್ಟರಲ್ಲೇ ಆ ಆಟೋ ಡ್ರೈವರ್ ಬಂದು ಆಕೆಗೆ ಬ್ಯಾಗ್ ವಾಪಸ್ ಮಾಡಿ ಹೊರಟು ಹೋದರು. ಆರಂಭದಲ್ಲಿ ಶಾಕ್ ಆದರೂ, ಆತನ ವಿವರಗಳನ್ನು ತಿಳಿದುಕೊಳ್ಳಲು ಹೋಗಲಿಲ್ಲ.
ಬಳಿಕ ಆತನ ಬಗ್ಗೆ ತಿಳಿದುಕೊಳ್ಳಲು ತೀವ್ರವಾಗಿ ಪ್ರಯತ್ನಿಸಿದರು. ಕಡೆಗೆ ಹೇಗೋ ತಿಳಿದುಕೊಂಡರು. ಆತನ ಹೆಸರು ಅಮಿತ್ ಗುಪ್ತಾ ಎಂದು ಗೊತ್ತಾಯಿತು. ಇದರಿಂದ ಆತನನ್ನು ಶಾಲೆಗೆ ಕರೆಸಿ ಆತನಿಗೆ ರೂ.10 ಸಾವಿರ ನಗದನ್ನು ಬಹುಮಾನವಾಗಿ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…