ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ… ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ…ಸ್ನೇಹಿತರೇ ಇದೊಂದು ಉತ್ತಮ ಮಾಹಿತಿಯಾಗಿದ್ದು ಎಷ್ಟೋ ಜನ ಬಡ ವಿಧ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಇದರಿಂದ ತುಂಬಾ ಪ್ರಯೋಜನವಾಗಲಿದೆ.ಆದಷ್ಟೂ ಶೇರ್ ಮಾಡಿ ಎಲ್ಲರಿಗೂ ತಲುಪುವಂತೆ ಮಾಡಿ…
1. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ…
2. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ
3. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ
4. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ…
5. ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ
6. ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ
7. ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ
8. ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ
9. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ..
10. ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ…
11. ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ ..
12. *ವಿದ್ಯಸಿರಿ* *ಮತ್ತು ಶುಲ್ಕ* *ವಿನಾಯಿತಿ*
13. *ಸರ್ಕಾರದ* *ಧನಸಹಾಯಗಳ* *ವೆಬ್ ವಿಳಾಸ*
14. *ಜಿಂದಾಲ್ scholarship*
15. *B.L ಹೇಮವತಿ ಧನಸಹಾಯ*
16. *ಕೇಂದ್ರ ಸರ್ಕಾರದ ಧನಸಹಾಯಗಳು* (Central Govt Scholarship)
17. *Indian Oil Scholarship*
ಮೂಲ:-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.