ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…