ಸುದ್ದಿ

ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

81

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಉಪಯುಕ್ತ ಮಾಹಿತಿ

    ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

    ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.