ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು
ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ
ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ
ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.
ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.
ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.
ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
KOLAR NEWS PAPER 27-12-2022
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…