ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-
ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-
ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-
ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-
ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-
ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…