ಸುದ್ದಿ

ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

25

ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ.

ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ ಮಾರುವಂತಿಲ್ಲ. ಆದರೆ ವಿದೇಶಿ ನೇರ ಬಂಡವಾಳ ಹೂಡಿಕೆಯ(ಎಫ್‌ಡಿಐ) ಈ ನಿಯಮ ಗಾಳಿಗೆ ತೂರಿ ಕಂಪನಿಗಳು ಮನಸೋಇಚ್ಛೆ ದರ ನಿಗದಿಪಡಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ಕಂಪನಿಗಳು ಗೋದಾಮಿನಲ್ಲಿ ಸರಕನ್ನು ಸಂಗ್ರಹಿಸುತ್ತಿವೆ. ಜೊತೆಗೆ ಕ್ಯಾಶ್ ಬ್ಯಾಕ್ ಯೋಜನೆಗಳಿಂದಲೂ ತಮಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ

  • ಸಿನಿಮಾ

    ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

    ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….