ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ.

ಯಾರ ರಾಜೀನಾಮೆ ಸ್ವೀಕೃತ..?
ಯಾವ ರಾಜೀನಾಮೆ ತಿರಸ್ಕೃತ..?


ನಾಮಪತ್ರ ಸ್ವೀಕೃತಗೊಂಡಿರುವ ಆನಂದ್ ಸಿಂಗ್, ನಾರಾಯಣಗೌಡ, ಪ್ರತಾಪ್ ಗೌಡ ಅವರಿಗೆ ಶುಕ್ರವಾರ ತಮ್ಮ ಮುಂದೆ ಹಾಜರಾಗಲು ಸ್ವೀಕರ್ ನೋಟಿಸ್ ಕಳುಹಿಸಿದ್ದಾರೆ. ಹಾಗೆಯೇ, ರಾಮಲಿಂಗಾರೆಡ್ಡಿ ಮತ್ತು ಗೋಪಾಲಯ್ಯ ಅವರಿಗೆ ಇದೇ 15ರಂದು ಹಾಜರಾಗಲು ನೋಟಿಸ್ ನೀಡಿದ್ದಾರೆ. ರಾಜೀನಾಮೆ ಕ್ರಮಬದ್ಧವಾಗಿ ಸಲ್ಲಿಸದ ಶಾಸಕರಿಗೆ ತಿಳಿವಳಿಕೆ ನೋಟಿಸ್ ನೀಡಿದ್ದು, ಮತ್ತೆ ಇಚ್ಚಿಸಿದ್ದಲಿ ಇದೇ 12ರಂದು ಖುದ್ದು ಹಾಜರಾಗುವ ಮೂಲಕ ಕ್ರಮಬದ್ಧವಾಗಿ ರಾಜೀನಾಮೆ ಪತ್ರ ಸಲ್ಲಿಸಬಹುದು ಎಂದು ಅದರಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ಮಧ್ಯೆ, ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಶಾಸಕರು ನನ್ನನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ನೀವು ತ್ವರಿತವಾಗಿ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇದಕ್ಕೆ ಸ್ಪೀಕರ್ ರಮೇಶ್ ಕುಮಾರ್, ಯಾವ ಶಾಸಕರೂ ನನ್ನನ್ನು ಭೇಟಿಯಾಗಿಲ್ಲ. ಭೇಟಿಯಾದ ಬಳಿಕ ಸಂವಿಧಾನಬದ್ಧವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…