ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ.

ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಅದೀಗ ವೈರಲ್ ಆಗಿದೆ. ಉದ್ಯೋಗಿ ತನ್ನ ಕಡೆಯ ಕೆಲಸದ ದಿನ ಜೀವತಾವಧಿಯಲ್ಲಿ ಸದಾ ನೆನಪಿರಬೇಕು ಎಂದು ಈ ರೀತಿಯ ವೇಷದಲ್ಲಿ ಹೋಗಿದ್ದಾನೆ.

ಫೋಟೋ ಮತ್ತು ವಿಡಿಯೋದಲ್ಲಿ, ಉದ್ಯೋಗಿ ತನ್ನ ಜಾಗದಲ್ಲಿ ಕುಳಿತು ಅದೇ ವೇಷದಲ್ಲಿ ಕೆಲಸ ಮಾಡುತ್ತಿರುವುದು. ಜೊತೆಗೆ ಕಿವಿಗೆ ಹೆಡ್ಫೋನ್ ಹಾಕಿರುವುದು ಮತ್ತು ತನ್ನ ಸಹೋದ್ಯೋಗಿಗೆ ಸಲಹೆ ಕೊಡುತ್ತಿರುವುದನ್ನು ನೋಡಬಹುದಾಗಿದೆ. ಇನ್ನೂ ವಿಡಿಯೋದಲ್ಲಿ ತನ್ನ ಸಹೋದ್ಯೋಗಿಗಳಿಗೆ ಕಡೆದ ದಿನದ ಹಿನ್ನೆಲೆಯಲ್ಲಿ ಸ್ವೀಟ್ ನೀಡುತ್ತಿರುವುದನ್ನು ನೋಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.