ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಆರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವುದರಿಂದ ಡೆಂಘಿ ಜ್ವರದ ನಿಯಂತ್ರಣ ಮಾಡಬಹುದು ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಾತೆಯಿಂದ ಬಹಿರಂಗ ಪಡಿಸಲಾಗಿದೆ.

ಆಯುರ್ವೇದ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರ ಬಂದಿರುವ ಫಲಿತಾಂಶದ ಆಧಾರದಲ್ಲಿ ಆರೋಗ್ಯ ಇಲಾಖೆ ಈ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಆಯುಷ್ ಇಲಾಖೆಯು ಡೆಂಘಿ ಜ್ವರದ ಬಗ್ಗೆ ಹೊರಡಿಸಿರುವ ಮಾಹಿತಿ ಪತ್ರದಲ್ಲಿ, ಡೆಂಘಿ ಜ್ವರಕ್ಕೆ ಮನೆಯ ಸುತ್ತಮುತ್ತಲು ಬೆಳೆಯುವ ಗಿಡಮೂಲೀಕೆಗಳಿಂದಲೇ ಚಿಕಿತ್ಸೆ ಮಾಡಿಕೊಳ್ಳಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆಯುರ್ವೇದ ಔಷಧವೇ ಉತ್ತಮ ಮತ್ತು ಜನರು ಸುಲಭವಾಗಿ ಇದನ್ನು ಮನೆಯಲ್ಲೇ ತಯಾರಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ನಿತ್ಯವೂ ಹೊಸ ಸಂಶೋಧನೆಗೆ ಮುಂದಾಗುತ್ತಿದೆ. ಈಗಲೂ ಅದನ್ನೇ ಅನುಸರಿಸುವುದು ತಪ್ಪಲ್ಲ ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವು ದರಿಂದ ಡೆಂಘಿ ಜ್ವರ ನಿಯಂತ್ರಣ ಮಾಡಬಹುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…