ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

ಮಾರಕ ಕರೊನಾ ವೈರಸ್ ಸೋಂಕಿಗೆ ಔಷಧ ಕಂಡುಹಿಡಿಯಲು ವಿಶ್ವದ ಎಲ್ಲ ಪ್ರಯೋಗಾಲಯಗಳಲ್ಲಿ ಪ್ರಯೋಗಗಳು ಭರದಿಂದ ಸಾಗುತ್ತಿವೆ. ಇಂಥ ಸಂದರ್ಭದಲ್ಲೇ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆಯುವ ಮೂಲಕ ಬ್ರಿಟನ್ನ ರಾಜ ಚಾರ್ಲ್ಸ್ ಕರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ವೈದ್ಯರು ಬೆಂಗಳೂರಿನಿಂದಲೇ ಈ ಚಿಕಿತ್ಸೆ ನೀಡಿದ್ದಾರೆ ಎಂಬುದು ಕರ್ನಾಟಕದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಕೇಂದ್ರದ ಆಯುಷ್ನ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೌಖ್ಯ ಎಂಬ ಆಯುರ್ವೇದ ರೆಸಾಟ್ ನಡೆಸುತ್ತಿರುವ ಡಾ. ಐಸಾಕ್ ಮಥಾಯ್ ಈ ವಿಷಯವನ್ನು ತಮಗೆ ತಿಳಿಸಿದ್ದಾಗಿ ಶ್ರೀಪಾದ್ ನಾಯಕ್ ಗುರುವಾರ ಹೇಳಿದ್ದಾರೆ

ಬ್ರಿಟನ್ನ 71 ವರ್ಷ ವಯಸ್ಸಿನ ರಾಜ ಚಾರ್ಲ್ಸ್ ಅವರಲ್ಲಿ ಕೆಲದಿನಗಳ ಹಿಂದೆ ಕರೊನಾ ವೈರಸ್ ಸೋಂಕಿನ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಕಾಟ್ಲೆಂಡ್ನಲ್ಲಿ ಸ್ವತಃ ಕ್ವಾರಂಟೈನ್ಗೆ ಒಳಗಾಗಿದ್ದರು. ಇವರ ಪತ್ನಿ ಕ್ಯಾಮೆಲಾ ಅವರನ್ನು ಕೂಡ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಆದರೆ, ಇವರಲ್ಲಿ ಸೋಂಕು ಕಂಡುಬಂದಿರಲಿಲ್ಲ. ಆದರೆ ರಾಜ ಚಾರ್ಲ್ಸ್ ಅವರಿಗೆ ಕರೊನಾ ವೈರಸ್ ಸೋಂಕು ತಗುಲಿರುವುದು ಖಚಿತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆದುಕೊಂಡರು ಎನ್ನಲಾಗಿದೆ.
ಇದೀಗ ರಾಜ ಚಾರ್ಲ್ಸ್ ಅವರಿಗೆ ಕೊಟ್ಟಿರುವ ಚಿಕಿತ್ಸೆಯ ವಿವರವನ್ನು ಡಾ. ಐಸಾಕ್ ಮಥಾಯ್ ಅವರಿಂದ ಪಡೆದುಕೊಳ್ಳಲಾಗುತ್ತಿದೆ. ಈ ಚಿಕಿತ್ಸೆಯ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…