ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಈರುಳ್ಳಿ ಯನ್ನು ಉಪಯೋಗಿಸುವುದರಿಂದ ಒಳ್ಳೆಯ ಜ್ಞಾಪಕ ಶಕ್ತಿ ಮತ್ತು ಬಲವಾದ ನಾಡಿ ವ್ಯವಸ್ಥೆ ಉಂಟಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುವುದು.

ಈರುಳ್ಳಿಯನ್ನು ಮಜ್ಜಿಗೆ ಅಥವಾ ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಶರೀರಕ್ಕೆ ಸಂಪೂರ್ಣ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ಸಿಗುವುದು ಎಂದು ಸಂಶೋಧನೆ ತಿಳಿದು ಬಂದಿದೆ. ಈರುಳ್ಳಿಯಲ್ಲಿ ಯಾಂಟಿಬಯೋಟಿಕ್, ಯಾಂಟಿ ಸೆಪ್ಟಿಕ್, ಯಾಂಟಿ ಮೈಕ್ರೋಬಿಯಾಲ್ ಲಕ್ಷಣಗಳು ಇರುವುದರಿಂದ ಸೋಂಕು ಬರದಂತೆ ರಕ್ಷಿಸುತ್ತದೆ. ಈರುಳ್ಳಿ ದೇಹದಲ್ಲಿ ಇನ್ಸುಲಿನ್ ಹಂತವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆ ಹಂತವನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟಾಷಿಯಂ, ವಿಟಮಿನ್ ಬಿ, ವಿಟಮಿನ್ ಸಿ ಯಥೇಚ್ಛವಾಗಿರುತ್ತವೆ. ಹಾಗೆಯೇ ಕೊಬ್ಬು, ಕೊಲೆಸ್ಟ್ರಾಲ್ ಇರುತ್ತದೆ. ಈರುಳ್ಳಿ ರಸ ಮತ್ತು ಜೇನು ತುಪ್ಪದ ಮಿಶ್ರಣವನ್ನು ತೆಗೆದುಕೊಂಡರೆ ಜ್ವರ, ಸಾಧಾರಣ ನೆಗಡಿ, ಕೆಮ್ಮು, ಗಂಟಲು ನೋವು, ಅಲರ್ಜಿಯಂತಹ ಸಮಸ್ಯೆಗಳು ತಕ್ಷಣ ಉಪಶಮನವಾಗುತ್ತದೆ.ಈರುಳ್ಳಿ ರಸವನ್ನು ಕಿವಿ ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸಲುಉಪಯೋಗಿಸುತ್ತಾರೆ. ಹಲ್ಲು ನೋವು ಮತ್ತು ಹುಳುಕು ಹಲ್ಲಿನ ನೋವು ನಿವಾರಣೆಗೆ ಈರುಳ್ಳಿ ರಸವನ್ನು ಉಪಯೋಗಿಸುತ್ತಾರೆ.

ಈರುಳ್ಳಿಯನ್ನು ವಾಸನೆ ಸೇವನೆಯಿಂದ ಮೂಗಿನಿಂದ ಬರುವ ರಕ್ತಸ್ರಾವವನ್ನು ನಿಲ್ಲಿಸಬಹುದು ಅಥವಾ ಅತಿಯಾಗಿ ರಕ್ತ ಸೋರುವುದನ್ನು ಕಡಿಮೆ ಮಾಡಬಹುದು. ಈರುಳ್ಳಿ ನಿದ್ರಾಹೀನತೆ ಅಥವಾ ನಿದ್ರೆ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ತಪ್ಪದೆ ಒಳ್ಳೆಯ ನಿದ್ರೆಯನ್ನು ತರುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳಿದ್ದಲ್ಲಿ ಈರುಳ್ಳಿಯನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಜೀರ್ಣ ರಸಗಳ ಉತ್ಪತ್ತಿಗೆ ಸಹಾಯವಾಗುತ್ತದೆ.

ಈರುಳ್ಳಿ ರಸವನ್ನು ಸುಟ್ಟು ಚರ್ಮ ಅಥವಾ ಕ್ರಿಮಿಗಳ ಕಡಿತ ಅಥವಾ ಜೇನು ನೊಣಗಳ ಕಡಿತವನ್ನು ಗುಣಪಡಿಸುವಲ್ಲಿ ಸಹಾಯವಾಗುತ್ತದೆ. ಪ್ರತಿದಿನ ಈರುಳ್ಳಿ ತಿಂದರೆ ಹೃದಯ ಖಾಯಿಲೆಗೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್ ನಶಿಸುತ್ತದೆ. ಅಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೊರೋನರೀ ಖಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ಕೀಲುಗಳಲ್ಲಿ ಅರ್ಥರೈಟಿಸ್ ಕಡಿಮೆ ಮಾಡಲು ಈರುಳ್ಳಿ ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.