ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಈರುಳ್ಳಿ ಯನ್ನು ಉಪಯೋಗಿಸುವುದರಿಂದ ಒಳ್ಳೆಯ ಜ್ಞಾಪಕ ಶಕ್ತಿ ಮತ್ತು ಬಲವಾದ ನಾಡಿ ವ್ಯವಸ್ಥೆ ಉಂಟಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುವುದು.

ಈರುಳ್ಳಿಯನ್ನು ಮಜ್ಜಿಗೆ ಅಥವಾ ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಶರೀರಕ್ಕೆ ಸಂಪೂರ್ಣ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ಸಿಗುವುದು ಎಂದು ಸಂಶೋಧನೆ ತಿಳಿದು ಬಂದಿದೆ. ಈರುಳ್ಳಿಯಲ್ಲಿ ಯಾಂಟಿಬಯೋಟಿಕ್, ಯಾಂಟಿ ಸೆಪ್ಟಿಕ್, ಯಾಂಟಿ ಮೈಕ್ರೋಬಿಯಾಲ್ ಲಕ್ಷಣಗಳು ಇರುವುದರಿಂದ ಸೋಂಕು ಬರದಂತೆ ರಕ್ಷಿಸುತ್ತದೆ. ಈರುಳ್ಳಿ ದೇಹದಲ್ಲಿ ಇನ್ಸುಲಿನ್ ಹಂತವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆ ಹಂತವನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟಾಷಿಯಂ, ವಿಟಮಿನ್ ಬಿ, ವಿಟಮಿನ್ ಸಿ ಯಥೇಚ್ಛವಾಗಿರುತ್ತವೆ. ಹಾಗೆಯೇ ಕೊಬ್ಬು, ಕೊಲೆಸ್ಟ್ರಾಲ್ ಇರುತ್ತದೆ. ಈರುಳ್ಳಿ ರಸ ಮತ್ತು ಜೇನು ತುಪ್ಪದ ಮಿಶ್ರಣವನ್ನು ತೆಗೆದುಕೊಂಡರೆ ಜ್ವರ, ಸಾಧಾರಣ ನೆಗಡಿ, ಕೆಮ್ಮು, ಗಂಟಲು ನೋವು, ಅಲರ್ಜಿಯಂತಹ ಸಮಸ್ಯೆಗಳು ತಕ್ಷಣ ಉಪಶಮನವಾಗುತ್ತದೆ.ಈರುಳ್ಳಿ ರಸವನ್ನು ಕಿವಿ ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸಲುಉಪಯೋಗಿಸುತ್ತಾರೆ. ಹಲ್ಲು ನೋವು ಮತ್ತು ಹುಳುಕು ಹಲ್ಲಿನ ನೋವು ನಿವಾರಣೆಗೆ ಈರುಳ್ಳಿ ರಸವನ್ನು ಉಪಯೋಗಿಸುತ್ತಾರೆ.

ಈರುಳ್ಳಿಯನ್ನು ವಾಸನೆ ಸೇವನೆಯಿಂದ ಮೂಗಿನಿಂದ ಬರುವ ರಕ್ತಸ್ರಾವವನ್ನು ನಿಲ್ಲಿಸಬಹುದು ಅಥವಾ ಅತಿಯಾಗಿ ರಕ್ತ ಸೋರುವುದನ್ನು ಕಡಿಮೆ ಮಾಡಬಹುದು. ಈರುಳ್ಳಿ ನಿದ್ರಾಹೀನತೆ ಅಥವಾ ನಿದ್ರೆ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ತಪ್ಪದೆ ಒಳ್ಳೆಯ ನಿದ್ರೆಯನ್ನು ತರುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳಿದ್ದಲ್ಲಿ ಈರುಳ್ಳಿಯನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಜೀರ್ಣ ರಸಗಳ ಉತ್ಪತ್ತಿಗೆ ಸಹಾಯವಾಗುತ್ತದೆ.

ಈರುಳ್ಳಿ ರಸವನ್ನು ಸುಟ್ಟು ಚರ್ಮ ಅಥವಾ ಕ್ರಿಮಿಗಳ ಕಡಿತ ಅಥವಾ ಜೇನು ನೊಣಗಳ ಕಡಿತವನ್ನು ಗುಣಪಡಿಸುವಲ್ಲಿ ಸಹಾಯವಾಗುತ್ತದೆ. ಪ್ರತಿದಿನ ಈರುಳ್ಳಿ ತಿಂದರೆ ಹೃದಯ ಖಾಯಿಲೆಗೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್ ನಶಿಸುತ್ತದೆ. ಅಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೊರೋನರೀ ಖಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ಕೀಲುಗಳಲ್ಲಿ ಅರ್ಥರೈಟಿಸ್ ಕಡಿಮೆ ಮಾಡಲು ಈರುಳ್ಳಿ ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()