ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ. ಈರುಳ್ಳಿ ಯನ್ನು ಉಪಯೋಗಿಸುವುದರಿಂದ ಒಳ್ಳೆಯ ಜ್ಞಾಪಕ ಶಕ್ತಿ ಮತ್ತು ಬಲವಾದ ನಾಡಿ ವ್ಯವಸ್ಥೆ ಉಂಟಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿ ಹೆಚ್ಚಾಗುವುದು.

ಈರುಳ್ಳಿಯನ್ನು ಮಜ್ಜಿಗೆ ಅಥವಾ ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಶರೀರಕ್ಕೆ ಸಂಪೂರ್ಣ ಆರೋಗ್ಯ ನೀಡುವ ಹಲವು ಪೋಷಕಾಂಶಗಳು ಸಿಗುವುದು ಎಂದು ಸಂಶೋಧನೆ ತಿಳಿದು ಬಂದಿದೆ. ಈರುಳ್ಳಿಯಲ್ಲಿ ಯಾಂಟಿಬಯೋಟಿಕ್, ಯಾಂಟಿ ಸೆಪ್ಟಿಕ್, ಯಾಂಟಿ ಮೈಕ್ರೋಬಿಯಾಲ್ ಲಕ್ಷಣಗಳು ಇರುವುದರಿಂದ ಸೋಂಕು ಬರದಂತೆ ರಕ್ಷಿಸುತ್ತದೆ. ಈರುಳ್ಳಿ ದೇಹದಲ್ಲಿ ಇನ್ಸುಲಿನ್ ಹಂತವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆ ಹಂತವನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟಾಷಿಯಂ, ವಿಟಮಿನ್ ಬಿ, ವಿಟಮಿನ್ ಸಿ ಯಥೇಚ್ಛವಾಗಿರುತ್ತವೆ. ಹಾಗೆಯೇ ಕೊಬ್ಬು, ಕೊಲೆಸ್ಟ್ರಾಲ್ ಇರುತ್ತದೆ. ಈರುಳ್ಳಿ ರಸ ಮತ್ತು ಜೇನು ತುಪ್ಪದ ಮಿಶ್ರಣವನ್ನು ತೆಗೆದುಕೊಂಡರೆ ಜ್ವರ, ಸಾಧಾರಣ ನೆಗಡಿ, ಕೆಮ್ಮು, ಗಂಟಲು ನೋವು, ಅಲರ್ಜಿಯಂತಹ ಸಮಸ್ಯೆಗಳು ತಕ್ಷಣ ಉಪಶಮನವಾಗುತ್ತದೆ.ಈರುಳ್ಳಿ ರಸವನ್ನು ಕಿವಿ ಮತ್ತು ಕಣ್ಣಿನ ಸಮಸ್ಯೆಗಳನ್ನು ಗುಣಪಡಿಸಲುಉಪಯೋಗಿಸುತ್ತಾರೆ. ಹಲ್ಲು ನೋವು ಮತ್ತು ಹುಳುಕು ಹಲ್ಲಿನ ನೋವು ನಿವಾರಣೆಗೆ ಈರುಳ್ಳಿ ರಸವನ್ನು ಉಪಯೋಗಿಸುತ್ತಾರೆ.

ಈರುಳ್ಳಿಯನ್ನು ವಾಸನೆ ಸೇವನೆಯಿಂದ ಮೂಗಿನಿಂದ ಬರುವ ರಕ್ತಸ್ರಾವವನ್ನು ನಿಲ್ಲಿಸಬಹುದು ಅಥವಾ ಅತಿಯಾಗಿ ರಕ್ತ ಸೋರುವುದನ್ನು ಕಡಿಮೆ ಮಾಡಬಹುದು. ಈರುಳ್ಳಿ ನಿದ್ರಾಹೀನತೆ ಅಥವಾ ನಿದ್ರೆ ಖಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ತಪ್ಪದೆ ಒಳ್ಳೆಯ ನಿದ್ರೆಯನ್ನು ತರುತ್ತದೆ. ಜೀರ್ಣಕ್ರಿಯೆಯ ಸಮಸ್ಯೆಗಳಿದ್ದಲ್ಲಿ ಈರುಳ್ಳಿಯನ್ನು ತಿಂದರೆ ಜೀರ್ಣಕ್ರಿಯೆಗೆ ಸಹಾಯ ಮಾಡುವ ಜೀರ್ಣ ರಸಗಳ ಉತ್ಪತ್ತಿಗೆ ಸಹಾಯವಾಗುತ್ತದೆ.

ಈರುಳ್ಳಿ ರಸವನ್ನು ಸುಟ್ಟು ಚರ್ಮ ಅಥವಾ ಕ್ರಿಮಿಗಳ ಕಡಿತ ಅಥವಾ ಜೇನು ನೊಣಗಳ ಕಡಿತವನ್ನು ಗುಣಪಡಿಸುವಲ್ಲಿ ಸಹಾಯವಾಗುತ್ತದೆ. ಪ್ರತಿದಿನ ಈರುಳ್ಳಿ ತಿಂದರೆ ಹೃದಯ ಖಾಯಿಲೆಗೆ ಕಾರಣವಾದ ಕೆಟ್ಟ ಕೊಲೆಸ್ಟ್ರಾಲ್ ನಶಿಸುತ್ತದೆ. ಅಲ್ಲದೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ಕೊರೋನರೀ ಖಾಯಿಲೆಯಿಂದ ನಮ್ಮನ್ನು ರಕ್ಷಿಸುತ್ತದೆ. ಕೀಲುಗಳಲ್ಲಿ ಅರ್ಥರೈಟಿಸ್ ಕಡಿಮೆ ಮಾಡಲು ಈರುಳ್ಳಿ ಸಹಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….