ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.
ಆರ್ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ 5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 16 ಸಾವಿರ ಹಣವನ್ನು ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .
ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.
ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.
ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು ಇದೇ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ ದೇಶದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ