ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
* ನಾಲ್ಕೈದು ಆಲೂಗಡ್ಡೆಯನ್ನು ಬೇಯಿಸುವಾಗ ತುಂಬಾ ನೀರು ಹಾಕುವ ಅವಶ್ಯಕತೆಯಿಲ್ಲ.
* ಆಲೂಗಡ್ಡೆ ನೀರಿನಲ್ಲಿ ಮುಳುಗುವಷ್ಟು ನೀರನ್ನು ಮಾತ್ರ ಹಾಕಿ.
* ಆಲೂಗಡ್ಡೆ ಬೇಯಿಸುವ ನೀರಿಗೆ ಚಿಟಕಿ ಉಪ್ಪನ್ನು ಹಾಕಿ. ಇದ್ರಿಂದ ಆಲೂಗಡ್ಡೆ ಒಡೆಯುವುದಿಲ್ಲ. ಜೊತೆಗೆ ಮೃದುವಾಗಿ ಬೇಯುತ್ತದೆ.
*ಉಪ್ಪಿನ ಜೊತೆಗೆ ಎಣ್ಣೆ ಹಾಕುವುದು ಇನ್ನಷ್ಟು ಉತ್ತಮ.
* ಮನೆಯಲ್ಲಿ ವಿನೆಗರ್ ಇದ್ರೆ ಅದನ್ನು ಬಳಸಬಹುದು. ವಿನೆಗರ್ ಹಾಕುವುದ್ರಿಂದ ಆಲೂಗಡ್ಡೆ ಬಿರುಕು ಬಿಡುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…