ಸೌಂದರ್ಯ

ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

552

 

ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ. ಇದರ ಬಗ್ಗೆ ಕೆಲವರಿಗೆ ತಿಳಿದಿದ್ದರೂ ಇದನ್ನು ಬಳಸುವುದು ಹೇಗೆ ಎನ್ನುವ ಪ್ರಶ್ನೆ ಅವರಲ್ಲಿ ಕಾಡುತ್ತಾ ಇರುತ್ತದೆ.


ಎಲ್ಲರಿಗೂ ತಾವು ಬೆಳ್ಳಗೆ ಇರಬೇಕಂತ ಆಸೆ ಇದ್ದೆ ಇರುತ್ತೆ. ಬೆಳ್ಳಗಿರುವವರನ್ನು ಕಂಡಾಗ ತಾನು ಹಾಗಿದ್ದರೆ ಚೆನ್ನಾಗಿರುತ್ತಿತ್ತು ಅಂತ ಅನಿಸಿರುತ್ತೆ. ಅಂತವರು ಬ್ಯೂಟಿ ಪಾರ್ಲರಿಗೆ ಹೋಗಿ ಫೇಶಿಯಲ್, ಬ್ಲಿಚ್ ಅಂತ ಹೆಚ್ಚಿನ ಹಣ ಸುರಿಯುವ ಬದಲು ಮನೆಯಲ್ಲೆ ತಯಾರಿಸುವ ನೈಸರ್ಗಿಕ ವಿಧಾನ ಬಳಸಿ.
ಮುಖದ ಅಂದವನ್ನು ಹೆಚ್ಚಿಸುವುದು:-


ತರಕಾರಿಗಳಲ್ಲೊಂದಾದ ಆಲೂಗಡ್ಡೆ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಲೂಗಡ್ಡೆಯನ್ನು ಬೇಯಿಸಿ ನಂತರ ಅದರ ಸಿಪ್ಪೆ ತೆಗೆದು ನುಣ್ಣಗೆ ಮಾಡಿ, ನಂತರ ಅದಕ್ಕೆ 3 ಚಮಚ ಹಾಲು ಅಥವಾ ಮೊಸರನ್ನು ಸೇರಿಸಿ, 1 ಚಮಚ ಜೇನುತುಪ್ಪ ಹಾಕಿ ಮಿಕ್ಸ ಮಾಡಿ.

ಆಮೇಲೆ ಅದಕ್ಕೆ ½ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ ಮಾಡಿ ಪ್ಯಾಕ್ ರೆಡಿ ಮಾಡಿ.
ಈ ಪ್ಯಾಕನ್ನು ಮುಖಕ್ಕೆ ಹಚ್ಚಿ 20 ನಿಮಿಷದ ನಂತರ ತೊಳೆಯಿರಿ.ಇದನ್ನು ಪ್ರತಿದಿನ ಮಾಡುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.

ಕಲೆಗಳ ನಿವಾರಣೆ:-
ಆಲೂಗಡ್ಡೆ ಜ್ಯೂಸ್ ಕಲೆ ಹಾಗೂ ಬ್ಲ್ಯಾಕ್ ಹೆಡ್ಸ್ ಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಿ ಸ್ವಚ್ಛ ಚರ್ಮ ನೀಡಲಿದೆ.

ಇದಕ್ಕಾಗಿ ತಾಜಾ ಆಲೂಗಡ್ಡೆಯ ಜ್ಯೂಸ್ ತೆಗೆದು ಫ್ರಿಡ್ಜ್ ನಲ್ಲಿಟ್ಟು ದಿನದಲ್ಲಿ ಎರಡು ಸಲ ತಂಪಾಗಿರುವ ಈ ಜ್ಯೂಸ್ ಅನ್ನು ಭಾದಿತ ಪ್ರದೇಶಕ್ಕೆ ಹಚ್ಚಿ.

ಕೂದಲ ಬೆಳವಣಿಗೆ:-

ಕೂದಲ ಬೆಳವಣಿಗೆ ಹಾಗೂ ಅದು ದಪ್ಪವಾಗಲು ಒಂದು ಆಲೂಗಡ್ಡೆಯ ಜ್ಯೂಸ್, ಒಂದು ಮೊಟ್ಟೆಯ ಲೋಳೆ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ. ಇದನ್ನು ಕೂಡಲು ಹಾಗೂ ತಲೆಬುರುಡೆಗೆ ಹಚ್ಚಿಕೊಂಡು 1.5-2 ಗಂಟೆ ಕಾಲ ಹಾಗೆ ಬಿಡಿ.

ಬಳಿಕ ಶಾಂಪೂ ಹಾಕಿ ತೊಳೆಯಿರಿ. ಇದು ಕೂದಲಿನ ಬೆಳವಣಿಗೆಗೆ ನೆರವಾಗುವುದು ಮಾತ್ರವಲ್ಲದೆ ಕೂದಲನ್ನು ದಪ್ಪ ಮಾಡುವುದು.

ಬಿಳಿ ಕೂದಲು :-

ಕೂದಲಿಗೆ ಶಾಂಪೂ ಹಾಕಿ ತೊಳೆಯುವ ವೇಳೆ ನೀವು ಬಿಸಿ ಅಥವಾ ತಣ್ಣೀರನ್ನು ಬಳಸುತ್ತಿರಬಹುದು. ಅದರ ಬದಲಿಗೆ ನೀವು ಆಲೂಗಡ್ಡೆ ಜ್ಯೂಸ್ ಬಳಸಿಕೊಳ್ಳಿ. ಇದರಿಂದ ಕೂದಲು ಕಪ್ಪಾಗುವುದು ಮತ್ತು ಕೂದಲಿಗೆ ಒಳ್ಳೆಯ ಹೊಳಪು ನೀಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…