ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ. ಇದರ ಬಗ್ಗೆ ಕೆಲವರಿಗೆ ತಿಳಿದಿದ್ದರೂ ಇದನ್ನು ಬಳಸುವುದು ಹೇಗೆ ಎನ್ನುವ ಪ್ರಶ್ನೆ ಅವರಲ್ಲಿ ಕಾಡುತ್ತಾ ಇರುತ್ತದೆ.

ಎಲ್ಲರಿಗೂ ತಾವು ಬೆಳ್ಳಗೆ ಇರಬೇಕಂತ ಆಸೆ ಇದ್ದೆ ಇರುತ್ತೆ. ಬೆಳ್ಳಗಿರುವವರನ್ನು ಕಂಡಾಗ ತಾನು ಹಾಗಿದ್ದರೆ ಚೆನ್ನಾಗಿರುತ್ತಿತ್ತು ಅಂತ ಅನಿಸಿರುತ್ತೆ. ಅಂತವರು ಬ್ಯೂಟಿ ಪಾರ್ಲರಿಗೆ ಹೋಗಿ ಫೇಶಿಯಲ್, ಬ್ಲಿಚ್ ಅಂತ ಹೆಚ್ಚಿನ ಹಣ ಸುರಿಯುವ ಬದಲು ಮನೆಯಲ್ಲೆ ತಯಾರಿಸುವ ನೈಸರ್ಗಿಕ ವಿಧಾನ ಬಳಸಿ.
ಮುಖದ ಅಂದವನ್ನು ಹೆಚ್ಚಿಸುವುದು:-

ತರಕಾರಿಗಳಲ್ಲೊಂದಾದ ಆಲೂಗಡ್ಡೆ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಲೂಗಡ್ಡೆಯನ್ನು ಬೇಯಿಸಿ ನಂತರ ಅದರ ಸಿಪ್ಪೆ ತೆಗೆದು ನುಣ್ಣಗೆ ಮಾಡಿ, ನಂತರ ಅದಕ್ಕೆ 3 ಚಮಚ ಹಾಲು ಅಥವಾ ಮೊಸರನ್ನು ಸೇರಿಸಿ, 1 ಚಮಚ ಜೇನುತುಪ್ಪ ಹಾಕಿ ಮಿಕ್ಸ ಮಾಡಿ.

ಆಮೇಲೆ ಅದಕ್ಕೆ ½ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ ಮಾಡಿ ಪ್ಯಾಕ್ ರೆಡಿ ಮಾಡಿ.
ಈ ಪ್ಯಾಕನ್ನು ಮುಖಕ್ಕೆ ಹಚ್ಚಿ 20 ನಿಮಿಷದ ನಂತರ ತೊಳೆಯಿರಿ.ಇದನ್ನು ಪ್ರತಿದಿನ ಮಾಡುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.
ಕಲೆಗಳ ನಿವಾರಣೆ:-
ಆಲೂಗಡ್ಡೆ ಜ್ಯೂಸ್ ಕಲೆ ಹಾಗೂ ಬ್ಲ್ಯಾಕ್ ಹೆಡ್ಸ್ ಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಿ ಸ್ವಚ್ಛ ಚರ್ಮ ನೀಡಲಿದೆ.

ಇದಕ್ಕಾಗಿ ತಾಜಾ ಆಲೂಗಡ್ಡೆಯ ಜ್ಯೂಸ್ ತೆಗೆದು ಫ್ರಿಡ್ಜ್ ನಲ್ಲಿಟ್ಟು ದಿನದಲ್ಲಿ ಎರಡು ಸಲ ತಂಪಾಗಿರುವ ಈ ಜ್ಯೂಸ್ ಅನ್ನು ಭಾದಿತ ಪ್ರದೇಶಕ್ಕೆ ಹಚ್ಚಿ.
ಕೂದಲ ಬೆಳವಣಿಗೆ:-
ಕೂದಲ ಬೆಳವಣಿಗೆ ಹಾಗೂ ಅದು ದಪ್ಪವಾಗಲು ಒಂದು ಆಲೂಗಡ್ಡೆಯ ಜ್ಯೂಸ್, ಒಂದು ಮೊಟ್ಟೆಯ ಲೋಳೆ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ. ಇದನ್ನು ಕೂಡಲು ಹಾಗೂ ತಲೆಬುರುಡೆಗೆ ಹಚ್ಚಿಕೊಂಡು 1.5-2 ಗಂಟೆ ಕಾಲ ಹಾಗೆ ಬಿಡಿ.

ಬಳಿಕ ಶಾಂಪೂ ಹಾಕಿ ತೊಳೆಯಿರಿ. ಇದು ಕೂದಲಿನ ಬೆಳವಣಿಗೆಗೆ ನೆರವಾಗುವುದು ಮಾತ್ರವಲ್ಲದೆ ಕೂದಲನ್ನು ದಪ್ಪ ಮಾಡುವುದು.
ಬಿಳಿ ಕೂದಲು :-

ಕೂದಲಿಗೆ ಶಾಂಪೂ ಹಾಕಿ ತೊಳೆಯುವ ವೇಳೆ ನೀವು ಬಿಸಿ ಅಥವಾ ತಣ್ಣೀರನ್ನು ಬಳಸುತ್ತಿರಬಹುದು. ಅದರ ಬದಲಿಗೆ ನೀವು ಆಲೂಗಡ್ಡೆ ಜ್ಯೂಸ್ ಬಳಸಿಕೊಳ್ಳಿ. ಇದರಿಂದ ಕೂದಲು ಕಪ್ಪಾಗುವುದು ಮತ್ತು ಕೂದಲಿಗೆ ಒಳ್ಳೆಯ ಹೊಳಪು ನೀಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…