ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ. ಇದರ ಬಗ್ಗೆ ಕೆಲವರಿಗೆ ತಿಳಿದಿದ್ದರೂ ಇದನ್ನು ಬಳಸುವುದು ಹೇಗೆ ಎನ್ನುವ ಪ್ರಶ್ನೆ ಅವರಲ್ಲಿ ಕಾಡುತ್ತಾ ಇರುತ್ತದೆ.

ಎಲ್ಲರಿಗೂ ತಾವು ಬೆಳ್ಳಗೆ ಇರಬೇಕಂತ ಆಸೆ ಇದ್ದೆ ಇರುತ್ತೆ. ಬೆಳ್ಳಗಿರುವವರನ್ನು ಕಂಡಾಗ ತಾನು ಹಾಗಿದ್ದರೆ ಚೆನ್ನಾಗಿರುತ್ತಿತ್ತು ಅಂತ ಅನಿಸಿರುತ್ತೆ. ಅಂತವರು ಬ್ಯೂಟಿ ಪಾರ್ಲರಿಗೆ ಹೋಗಿ ಫೇಶಿಯಲ್, ಬ್ಲಿಚ್ ಅಂತ ಹೆಚ್ಚಿನ ಹಣ ಸುರಿಯುವ ಬದಲು ಮನೆಯಲ್ಲೆ ತಯಾರಿಸುವ ನೈಸರ್ಗಿಕ ವಿಧಾನ ಬಳಸಿ.
ಮುಖದ ಅಂದವನ್ನು ಹೆಚ್ಚಿಸುವುದು:-

ತರಕಾರಿಗಳಲ್ಲೊಂದಾದ ಆಲೂಗಡ್ಡೆ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಲೂಗಡ್ಡೆಯನ್ನು ಬೇಯಿಸಿ ನಂತರ ಅದರ ಸಿಪ್ಪೆ ತೆಗೆದು ನುಣ್ಣಗೆ ಮಾಡಿ, ನಂತರ ಅದಕ್ಕೆ 3 ಚಮಚ ಹಾಲು ಅಥವಾ ಮೊಸರನ್ನು ಸೇರಿಸಿ, 1 ಚಮಚ ಜೇನುತುಪ್ಪ ಹಾಕಿ ಮಿಕ್ಸ ಮಾಡಿ.

ಆಮೇಲೆ ಅದಕ್ಕೆ ½ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ ಮಾಡಿ ಪ್ಯಾಕ್ ರೆಡಿ ಮಾಡಿ.
ಈ ಪ್ಯಾಕನ್ನು ಮುಖಕ್ಕೆ ಹಚ್ಚಿ 20 ನಿಮಿಷದ ನಂತರ ತೊಳೆಯಿರಿ.ಇದನ್ನು ಪ್ರತಿದಿನ ಮಾಡುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.
ಕಲೆಗಳ ನಿವಾರಣೆ:-
ಆಲೂಗಡ್ಡೆ ಜ್ಯೂಸ್ ಕಲೆ ಹಾಗೂ ಬ್ಲ್ಯಾಕ್ ಹೆಡ್ಸ್ ಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಿ ಸ್ವಚ್ಛ ಚರ್ಮ ನೀಡಲಿದೆ.

ಇದಕ್ಕಾಗಿ ತಾಜಾ ಆಲೂಗಡ್ಡೆಯ ಜ್ಯೂಸ್ ತೆಗೆದು ಫ್ರಿಡ್ಜ್ ನಲ್ಲಿಟ್ಟು ದಿನದಲ್ಲಿ ಎರಡು ಸಲ ತಂಪಾಗಿರುವ ಈ ಜ್ಯೂಸ್ ಅನ್ನು ಭಾದಿತ ಪ್ರದೇಶಕ್ಕೆ ಹಚ್ಚಿ.
ಕೂದಲ ಬೆಳವಣಿಗೆ:-
ಕೂದಲ ಬೆಳವಣಿಗೆ ಹಾಗೂ ಅದು ದಪ್ಪವಾಗಲು ಒಂದು ಆಲೂಗಡ್ಡೆಯ ಜ್ಯೂಸ್, ಒಂದು ಮೊಟ್ಟೆಯ ಲೋಳೆ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ. ಇದನ್ನು ಕೂಡಲು ಹಾಗೂ ತಲೆಬುರುಡೆಗೆ ಹಚ್ಚಿಕೊಂಡು 1.5-2 ಗಂಟೆ ಕಾಲ ಹಾಗೆ ಬಿಡಿ.

ಬಳಿಕ ಶಾಂಪೂ ಹಾಕಿ ತೊಳೆಯಿರಿ. ಇದು ಕೂದಲಿನ ಬೆಳವಣಿಗೆಗೆ ನೆರವಾಗುವುದು ಮಾತ್ರವಲ್ಲದೆ ಕೂದಲನ್ನು ದಪ್ಪ ಮಾಡುವುದು.
ಬಿಳಿ ಕೂದಲು :-

ಕೂದಲಿಗೆ ಶಾಂಪೂ ಹಾಕಿ ತೊಳೆಯುವ ವೇಳೆ ನೀವು ಬಿಸಿ ಅಥವಾ ತಣ್ಣೀರನ್ನು ಬಳಸುತ್ತಿರಬಹುದು. ಅದರ ಬದಲಿಗೆ ನೀವು ಆಲೂಗಡ್ಡೆ ಜ್ಯೂಸ್ ಬಳಸಿಕೊಳ್ಳಿ. ಇದರಿಂದ ಕೂದಲು ಕಪ್ಪಾಗುವುದು ಮತ್ತು ಕೂದಲಿಗೆ ಒಳ್ಳೆಯ ಹೊಳಪು ನೀಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()