ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ. ಇದರ ಬಗ್ಗೆ ಕೆಲವರಿಗೆ ತಿಳಿದಿದ್ದರೂ ಇದನ್ನು ಬಳಸುವುದು ಹೇಗೆ ಎನ್ನುವ ಪ್ರಶ್ನೆ ಅವರಲ್ಲಿ ಕಾಡುತ್ತಾ ಇರುತ್ತದೆ.

ಎಲ್ಲರಿಗೂ ತಾವು ಬೆಳ್ಳಗೆ ಇರಬೇಕಂತ ಆಸೆ ಇದ್ದೆ ಇರುತ್ತೆ. ಬೆಳ್ಳಗಿರುವವರನ್ನು ಕಂಡಾಗ ತಾನು ಹಾಗಿದ್ದರೆ ಚೆನ್ನಾಗಿರುತ್ತಿತ್ತು ಅಂತ ಅನಿಸಿರುತ್ತೆ. ಅಂತವರು ಬ್ಯೂಟಿ ಪಾರ್ಲರಿಗೆ ಹೋಗಿ ಫೇಶಿಯಲ್, ಬ್ಲಿಚ್ ಅಂತ ಹೆಚ್ಚಿನ ಹಣ ಸುರಿಯುವ ಬದಲು ಮನೆಯಲ್ಲೆ ತಯಾರಿಸುವ ನೈಸರ್ಗಿಕ ವಿಧಾನ ಬಳಸಿ.
ಮುಖದ ಅಂದವನ್ನು ಹೆಚ್ಚಿಸುವುದು:-

ತರಕಾರಿಗಳಲ್ಲೊಂದಾದ ಆಲೂಗಡ್ಡೆ ಮುಖದ ಅಂದವನ್ನು ಹೆಚ್ಚಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆಲೂಗಡ್ಡೆಯನ್ನು ಬೇಯಿಸಿ ನಂತರ ಅದರ ಸಿಪ್ಪೆ ತೆಗೆದು ನುಣ್ಣಗೆ ಮಾಡಿ, ನಂತರ ಅದಕ್ಕೆ 3 ಚಮಚ ಹಾಲು ಅಥವಾ ಮೊಸರನ್ನು ಸೇರಿಸಿ, 1 ಚಮಚ ಜೇನುತುಪ್ಪ ಹಾಕಿ ಮಿಕ್ಸ ಮಾಡಿ.

ಆಮೇಲೆ ಅದಕ್ಕೆ ½ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ ಮಾಡಿ ಪ್ಯಾಕ್ ರೆಡಿ ಮಾಡಿ.
ಈ ಪ್ಯಾಕನ್ನು ಮುಖಕ್ಕೆ ಹಚ್ಚಿ 20 ನಿಮಿಷದ ನಂತರ ತೊಳೆಯಿರಿ.ಇದನ್ನು ಪ್ರತಿದಿನ ಮಾಡುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.
ಕಲೆಗಳ ನಿವಾರಣೆ:-
ಆಲೂಗಡ್ಡೆ ಜ್ಯೂಸ್ ಕಲೆ ಹಾಗೂ ಬ್ಲ್ಯಾಕ್ ಹೆಡ್ಸ್ ಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡಿ ಸ್ವಚ್ಛ ಚರ್ಮ ನೀಡಲಿದೆ.

ಇದಕ್ಕಾಗಿ ತಾಜಾ ಆಲೂಗಡ್ಡೆಯ ಜ್ಯೂಸ್ ತೆಗೆದು ಫ್ರಿಡ್ಜ್ ನಲ್ಲಿಟ್ಟು ದಿನದಲ್ಲಿ ಎರಡು ಸಲ ತಂಪಾಗಿರುವ ಈ ಜ್ಯೂಸ್ ಅನ್ನು ಭಾದಿತ ಪ್ರದೇಶಕ್ಕೆ ಹಚ್ಚಿ.
ಕೂದಲ ಬೆಳವಣಿಗೆ:-
ಕೂದಲ ಬೆಳವಣಿಗೆ ಹಾಗೂ ಅದು ದಪ್ಪವಾಗಲು ಒಂದು ಆಲೂಗಡ್ಡೆಯ ಜ್ಯೂಸ್, ಒಂದು ಮೊಟ್ಟೆಯ ಲೋಳೆ ಮತ್ತು ಒಂದು ಚಮಚ ಜೇನುತುಪ್ಪ ಮಿಶ್ರಣ ಮಾಡಿಕೊಳ್ಳಿ. ಇದನ್ನು ಕೂಡಲು ಹಾಗೂ ತಲೆಬುರುಡೆಗೆ ಹಚ್ಚಿಕೊಂಡು 1.5-2 ಗಂಟೆ ಕಾಲ ಹಾಗೆ ಬಿಡಿ.

ಬಳಿಕ ಶಾಂಪೂ ಹಾಕಿ ತೊಳೆಯಿರಿ. ಇದು ಕೂದಲಿನ ಬೆಳವಣಿಗೆಗೆ ನೆರವಾಗುವುದು ಮಾತ್ರವಲ್ಲದೆ ಕೂದಲನ್ನು ದಪ್ಪ ಮಾಡುವುದು.
ಬಿಳಿ ಕೂದಲು :-

ಕೂದಲಿಗೆ ಶಾಂಪೂ ಹಾಕಿ ತೊಳೆಯುವ ವೇಳೆ ನೀವು ಬಿಸಿ ಅಥವಾ ತಣ್ಣೀರನ್ನು ಬಳಸುತ್ತಿರಬಹುದು. ಅದರ ಬದಲಿಗೆ ನೀವು ಆಲೂಗಡ್ಡೆ ಜ್ಯೂಸ್ ಬಳಸಿಕೊಳ್ಳಿ. ಇದರಿಂದ ಕೂದಲು ಕಪ್ಪಾಗುವುದು ಮತ್ತು ಕೂದಲಿಗೆ ಒಳ್ಳೆಯ ಹೊಳಪು ನೀಡುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.