News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ರೆಸಿಪಿ

ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

876

ಆಲೂಗಡ್ಡೆ ದೋಸೆ ಮಾಡಲು ಬೇಕಾಗುವ ಸಾಮಾಗ್ರಿಗಳು:-

ಆಲೂಗಡ್ಡೆ  – 1 ದೊಡ್ಡ ಆಲೂಗಡ್ಡೆ

ಮೈದ  ಹಿಟ್ಟು – 1 ಕಪ್

ಹಸಿಮೆಣಸು – 1-2

ಕೊತ್ತಂಬರಿ ಸೊಪ್ಪು – ಸ್ವಲ್ಪ

ಉಪ್ಪು – ರುಚಿಗೆ

ತಯಾರಿಸುವ ವಿಧಾನ:-

ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ  ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ. ದೋಸೆ ಕಾವಲಿಗೆಯನ್ನು ಬಿಸಿ ಮಾಡಲು ಇಡಿ, ಅದಕ್ಕೆ ತುಪ್ಪ, ಇಲ್ಲವೆ ಎಣ್ಣೆ ಹಾಕಿ ಸವರಬೇಕು, ನಂತರ ದೋಸೆ ಹಿಟ್ಟನ್ನು ಕಾವಲಿಗೆ ಮೇಲೆ ಹದವಾಗಿ ಎರೆಯಿರಿ. ಉರಿಯನ್ನು ಸಣ್ಣದಾಗಿರಿಸಿ. ದೋಸೆ ಒಂದು ಬದಿ ಕಾದ ಮೇಲೆ ಇನ್ನೊಂದು ಬದಿಗೆ ತಿರುವಿ ಹಾಕಿ. ಈಗ ಬಿಸಿ ಬಿಸಿ ಆಲೂಗಡ್ಡೆ ದೋಸೆ ಸವಿಯಲು ಸಿದ್ಧ.

ಸೂಚನೆ: ಒಂದು ವೇಳೆ ಕುರುಕುರು (crispy) ದೋಸೆ ಬೇಕಾದಲ್ಲಿ 3-4 ನಿಮಿಷ ಬೇಯಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…