ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ.

ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಸಾಮೂಹಿಕ ವಿವಾಹ ನೆರವೇರಿಸಿದ್ದಾರೆ. ಈ ಕಲ್ಯಾಣೋತ್ಸವದಲ್ಲಿ 32 ನವಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.

ಈ ವಿವಾಹ ಮಹೋತ್ಸವದಲ್ಲಿ ಅಂತರ್ಧರ್ಮ ವಿವಾಹವಾದ ಹಿಂದೂ ಹಾಗೂ ಇಸ್ಲಾಂ ಧರ್ಮದ ಒಂದು ಜೋಡಿಯು ಎಲ್ಲರ ಗಮನ ಸೆಳೆಯಿತು. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಅಂತರ್ ಧರ್ಮ ವಿವಾಹದ ಮೂಲಕ ನವಜೀವನಕ್ಕೆ ಪಾದಾರ್ಪಣೆ ಮಾಡಿದ ಹಸೀನ ಕೂಡ ತಮ್ಮ ಜೀವನಕ್ಕೆ ಬಸವತತ್ವವನ್ನು ಅಳವಡಿಸಿಕೊಂಡಿದ್ದಾರೆ.

ಸಮಾಜ ಪರಿವರ್ತನೆಗಾಗಿ ಅಂತರ್ಜಾತಿ ಹಾಗೂ ಅಂತರ್ಧರ್ಮ ವಿವಾಹಗಳಿಂದಾದರೂ ಈ ಮೌಢ್ಯ ನಿಷೇಧವಾಗಬೇಕೆಂದು ನೂತನ ವಧು ಹಸೀನ ಹೇಳಿದ್ದಾರೆ.ಮುರುಘಾ ಮಠದಲ್ಲಿ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವ ಜಾತಿ ಧರ್ಮಗಳನ್ನು ಮೀರಿ ನಿಂತಿದೆ. ಆಷಾಢ ಶುಕ್ರವಾರ ಅನ್ನೋದನ್ನೂ ಲೆಕ್ಕಿಸದೇ 32 ನವಜೋಡಿಗಳು ನವಜೀವನಕ್ಕೆ ಕಾಲಿಡುವ ಮೂಲಕ ಮೌಢ್ಯ ನಿಷೇಧಕ್ಕೆ ಪ್ರೇರಣೆಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…